ಮಹಾರಾಷ್ಟ್ರ ಕದನ:  ರಾಹುಲ್ ಮಾಡಿದ  ಪ್ರಮಾದಕ್ಕೆ ಲಗಾಡಿ ಹೊಡೆಯಿತಾ ಅಘಾಡಿ..?

ಮಹಾರಾಷ್ಟ್ರ ಕದನ: ರಾಹುಲ್ ಮಾಡಿದ ಪ್ರಮಾದಕ್ಕೆ ಲಗಾಡಿ ಹೊಡೆಯಿತಾ ಅಘಾಡಿ..?

Published : Nov 28, 2024, 03:24 PM IST

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಹೀನಾಯ ಸೋಲು ಕಂಡಿದೆ. ಈ ಸೋಲಿಗೆ ರಾಹುಲ್ ಗಾಂಧಿ ಕಾರಣ ಎಂಬ ಆರೋಪ ಕೇಳಿಬಂದಿದೆ. 

ಸೋಲು.. ಹೀನಾಯ ಸೋಲು.. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ಕಂಡಿದ್ದು ಮಹಾ ಸೋಲು.. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸೋಲಿಗೆ ರಾಹುಲ್ ಗಾಂಧಿಯವರೇ ಕಾರಣ ಅಂತ ಅವರತ್ತ ಬೊಟ್ಟು ಮಾಡಲಾಗ್ತಿದೆ. ಆದ್ರೆ ಅಲ್ಲಿನ ಸೋಲಿಗೆ ಇನ್ನೂ ಹಲವು ಕಾರಣಗಳಿವೆ. ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಹಿಡಿದು ಟಿಕೆಟ್ ಹಂಚಿಕೆಯ ತನಕ ಅನೇಕ ಭಿನ್ನಾಭಿಪ್ರಾಯಗಳು ಮೈತ್ರಿಯೊಳಗೆ ಇದ್ವು.. ಅದೆಲ್ಲವೂ ಚುನಾವಣೆ ಮೇಲೆ ಪ್ರಭಾವ ಬೀರಿದೆ. ಸೋಲಿನ ಪೆಟ್ಟು ಕೊಟ್ಟಿದೆ. ಚುನಾವಣಾ ಕದನದಲ್ಲಿ ಸೋಲಿಗೆ ಕಾರಣವಾಗಿ ಬಿಟ್ರಾ ಕೈ ನಾಯಕ..? ಯುದ್ಧ ಸಮಾಪ್ತಿಯಾಗ್ತಾ ಇದ್ಹಾಗೆ ಶುರುವಾಗಿರೋದ್ಯಾಕೆ ಭಿನ್ನರಾಗ..? ಮೂರು ಮಹಾ ತಪ್ಪುಗಳು.. ರಾಹುಲ್ ಗಾಂಧಿ ಕಡೆಗೆ ಬೊಟ್ಟು..ಏನಿದರ  ಗುಟ್ಟು..? ಗೆಲ್ಲೋದಕ್ಕೆ ಅಂತ ರಾಹುಲ್ ಗಾಂಧಿ ಆಡಿದ ಮಾತುಗಳೇ ಅಲ್ಲಿ ಮುಳುವಾಗಿ ಹೋದ್ವಾ.? ಮಹಾಯುತಿಯನ್ನ ಹೆಣೆಯೋಕೆ ಕೈ ನಾಯಕ ಬಿಟ್ಟ ಅಸ್ತ್ರ, ತಮ್ಮ ಕೂಟವನ್ನೇ ಛಿದ್ರಗೊಳಿಸ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ರಾಗಾ ಪ್ರಮಾದ..ಅಘಾಡಿ ಲಗಾಡಿ..

19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
21:37ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!
Read more