ಮಹಾರಾಷ್ಟ್ರ ಕದನ:  ರಾಹುಲ್ ಮಾಡಿದ  ಪ್ರಮಾದಕ್ಕೆ ಲಗಾಡಿ ಹೊಡೆಯಿತಾ ಅಘಾಡಿ..?

ಮಹಾರಾಷ್ಟ್ರ ಕದನ: ರಾಹುಲ್ ಮಾಡಿದ ಪ್ರಮಾದಕ್ಕೆ ಲಗಾಡಿ ಹೊಡೆಯಿತಾ ಅಘಾಡಿ..?

Published : Nov 28, 2024, 03:24 PM IST

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಹೀನಾಯ ಸೋಲು ಕಂಡಿದೆ. ಈ ಸೋಲಿಗೆ ರಾಹುಲ್ ಗಾಂಧಿ ಕಾರಣ ಎಂಬ ಆರೋಪ ಕೇಳಿಬಂದಿದೆ. 

ಸೋಲು.. ಹೀನಾಯ ಸೋಲು.. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ಕಂಡಿದ್ದು ಮಹಾ ಸೋಲು.. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸೋಲಿಗೆ ರಾಹುಲ್ ಗಾಂಧಿಯವರೇ ಕಾರಣ ಅಂತ ಅವರತ್ತ ಬೊಟ್ಟು ಮಾಡಲಾಗ್ತಿದೆ. ಆದ್ರೆ ಅಲ್ಲಿನ ಸೋಲಿಗೆ ಇನ್ನೂ ಹಲವು ಕಾರಣಗಳಿವೆ. ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಹಿಡಿದು ಟಿಕೆಟ್ ಹಂಚಿಕೆಯ ತನಕ ಅನೇಕ ಭಿನ್ನಾಭಿಪ್ರಾಯಗಳು ಮೈತ್ರಿಯೊಳಗೆ ಇದ್ವು.. ಅದೆಲ್ಲವೂ ಚುನಾವಣೆ ಮೇಲೆ ಪ್ರಭಾವ ಬೀರಿದೆ. ಸೋಲಿನ ಪೆಟ್ಟು ಕೊಟ್ಟಿದೆ. ಚುನಾವಣಾ ಕದನದಲ್ಲಿ ಸೋಲಿಗೆ ಕಾರಣವಾಗಿ ಬಿಟ್ರಾ ಕೈ ನಾಯಕ..? ಯುದ್ಧ ಸಮಾಪ್ತಿಯಾಗ್ತಾ ಇದ್ಹಾಗೆ ಶುರುವಾಗಿರೋದ್ಯಾಕೆ ಭಿನ್ನರಾಗ..? ಮೂರು ಮಹಾ ತಪ್ಪುಗಳು.. ರಾಹುಲ್ ಗಾಂಧಿ ಕಡೆಗೆ ಬೊಟ್ಟು..ಏನಿದರ  ಗುಟ್ಟು..? ಗೆಲ್ಲೋದಕ್ಕೆ ಅಂತ ರಾಹುಲ್ ಗಾಂಧಿ ಆಡಿದ ಮಾತುಗಳೇ ಅಲ್ಲಿ ಮುಳುವಾಗಿ ಹೋದ್ವಾ.? ಮಹಾಯುತಿಯನ್ನ ಹೆಣೆಯೋಕೆ ಕೈ ನಾಯಕ ಬಿಟ್ಟ ಅಸ್ತ್ರ, ತಮ್ಮ ಕೂಟವನ್ನೇ ಛಿದ್ರಗೊಳಿಸ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ರಾಗಾ ಪ್ರಮಾದ..ಅಘಾಡಿ ಲಗಾಡಿ..

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more