ಮಹಾರಾಷ್ಟ್ರ ಕದನ:  ರಾಹುಲ್ ಮಾಡಿದ  ಪ್ರಮಾದಕ್ಕೆ ಲಗಾಡಿ ಹೊಡೆಯಿತಾ ಅಘಾಡಿ..?

ಮಹಾರಾಷ್ಟ್ರ ಕದನ: ರಾಹುಲ್ ಮಾಡಿದ ಪ್ರಮಾದಕ್ಕೆ ಲಗಾಡಿ ಹೊಡೆಯಿತಾ ಅಘಾಡಿ..?

Published : Nov 28, 2024, 03:24 PM IST

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಹೀನಾಯ ಸೋಲು ಕಂಡಿದೆ. ಈ ಸೋಲಿಗೆ ರಾಹುಲ್ ಗಾಂಧಿ ಕಾರಣ ಎಂಬ ಆರೋಪ ಕೇಳಿಬಂದಿದೆ. 

ಸೋಲು.. ಹೀನಾಯ ಸೋಲು.. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ಕಂಡಿದ್ದು ಮಹಾ ಸೋಲು.. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸೋಲಿಗೆ ರಾಹುಲ್ ಗಾಂಧಿಯವರೇ ಕಾರಣ ಅಂತ ಅವರತ್ತ ಬೊಟ್ಟು ಮಾಡಲಾಗ್ತಿದೆ. ಆದ್ರೆ ಅಲ್ಲಿನ ಸೋಲಿಗೆ ಇನ್ನೂ ಹಲವು ಕಾರಣಗಳಿವೆ. ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಹಿಡಿದು ಟಿಕೆಟ್ ಹಂಚಿಕೆಯ ತನಕ ಅನೇಕ ಭಿನ್ನಾಭಿಪ್ರಾಯಗಳು ಮೈತ್ರಿಯೊಳಗೆ ಇದ್ವು.. ಅದೆಲ್ಲವೂ ಚುನಾವಣೆ ಮೇಲೆ ಪ್ರಭಾವ ಬೀರಿದೆ. ಸೋಲಿನ ಪೆಟ್ಟು ಕೊಟ್ಟಿದೆ. ಚುನಾವಣಾ ಕದನದಲ್ಲಿ ಸೋಲಿಗೆ ಕಾರಣವಾಗಿ ಬಿಟ್ರಾ ಕೈ ನಾಯಕ..? ಯುದ್ಧ ಸಮಾಪ್ತಿಯಾಗ್ತಾ ಇದ್ಹಾಗೆ ಶುರುವಾಗಿರೋದ್ಯಾಕೆ ಭಿನ್ನರಾಗ..? ಮೂರು ಮಹಾ ತಪ್ಪುಗಳು.. ರಾಹುಲ್ ಗಾಂಧಿ ಕಡೆಗೆ ಬೊಟ್ಟು..ಏನಿದರ  ಗುಟ್ಟು..? ಗೆಲ್ಲೋದಕ್ಕೆ ಅಂತ ರಾಹುಲ್ ಗಾಂಧಿ ಆಡಿದ ಮಾತುಗಳೇ ಅಲ್ಲಿ ಮುಳುವಾಗಿ ಹೋದ್ವಾ.? ಮಹಾಯುತಿಯನ್ನ ಹೆಣೆಯೋಕೆ ಕೈ ನಾಯಕ ಬಿಟ್ಟ ಅಸ್ತ್ರ, ತಮ್ಮ ಕೂಟವನ್ನೇ ಛಿದ್ರಗೊಳಿಸ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ರಾಗಾ ಪ್ರಮಾದ..ಅಘಾಡಿ ಲಗಾಡಿ..

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more