ಮಹಾರಾಷ್ಟ್ರ ಕದನ:  ರಾಹುಲ್ ಮಾಡಿದ  ಪ್ರಮಾದಕ್ಕೆ ಲಗಾಡಿ ಹೊಡೆಯಿತಾ ಅಘಾಡಿ..?

ಮಹಾರಾಷ್ಟ್ರ ಕದನ: ರಾಹುಲ್ ಮಾಡಿದ ಪ್ರಮಾದಕ್ಕೆ ಲಗಾಡಿ ಹೊಡೆಯಿತಾ ಅಘಾಡಿ..?

Published : Nov 28, 2024, 03:24 PM IST

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಹೀನಾಯ ಸೋಲು ಕಂಡಿದೆ. ಈ ಸೋಲಿಗೆ ರಾಹುಲ್ ಗಾಂಧಿ ಕಾರಣ ಎಂಬ ಆರೋಪ ಕೇಳಿಬಂದಿದೆ. 

ಸೋಲು.. ಹೀನಾಯ ಸೋಲು.. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ಕಂಡಿದ್ದು ಮಹಾ ಸೋಲು.. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸೋಲಿಗೆ ರಾಹುಲ್ ಗಾಂಧಿಯವರೇ ಕಾರಣ ಅಂತ ಅವರತ್ತ ಬೊಟ್ಟು ಮಾಡಲಾಗ್ತಿದೆ. ಆದ್ರೆ ಅಲ್ಲಿನ ಸೋಲಿಗೆ ಇನ್ನೂ ಹಲವು ಕಾರಣಗಳಿವೆ. ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಹಿಡಿದು ಟಿಕೆಟ್ ಹಂಚಿಕೆಯ ತನಕ ಅನೇಕ ಭಿನ್ನಾಭಿಪ್ರಾಯಗಳು ಮೈತ್ರಿಯೊಳಗೆ ಇದ್ವು.. ಅದೆಲ್ಲವೂ ಚುನಾವಣೆ ಮೇಲೆ ಪ್ರಭಾವ ಬೀರಿದೆ. ಸೋಲಿನ ಪೆಟ್ಟು ಕೊಟ್ಟಿದೆ. ಚುನಾವಣಾ ಕದನದಲ್ಲಿ ಸೋಲಿಗೆ ಕಾರಣವಾಗಿ ಬಿಟ್ರಾ ಕೈ ನಾಯಕ..? ಯುದ್ಧ ಸಮಾಪ್ತಿಯಾಗ್ತಾ ಇದ್ಹಾಗೆ ಶುರುವಾಗಿರೋದ್ಯಾಕೆ ಭಿನ್ನರಾಗ..? ಮೂರು ಮಹಾ ತಪ್ಪುಗಳು.. ರಾಹುಲ್ ಗಾಂಧಿ ಕಡೆಗೆ ಬೊಟ್ಟು..ಏನಿದರ  ಗುಟ್ಟು..? ಗೆಲ್ಲೋದಕ್ಕೆ ಅಂತ ರಾಹುಲ್ ಗಾಂಧಿ ಆಡಿದ ಮಾತುಗಳೇ ಅಲ್ಲಿ ಮುಳುವಾಗಿ ಹೋದ್ವಾ.? ಮಹಾಯುತಿಯನ್ನ ಹೆಣೆಯೋಕೆ ಕೈ ನಾಯಕ ಬಿಟ್ಟ ಅಸ್ತ್ರ, ತಮ್ಮ ಕೂಟವನ್ನೇ ಛಿದ್ರಗೊಳಿಸ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ರಾಗಾ ಪ್ರಮಾದ..ಅಘಾಡಿ ಲಗಾಡಿ..

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more