ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸ್ಪಷ್ಟನೆ ಕೊಟ್ಟ ಸಿಎಂ ಬಿಎಸ್‌ವೈ

ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸ್ಪಷ್ಟನೆ ಕೊಟ್ಟ ಸಿಎಂ ಬಿಎಸ್‌ವೈ

Published : Jan 18, 2021, 06:56 PM ISTUpdated : Jan 18, 2021, 07:00 PM IST

ಯಾರಿಗೆ ಯಾವ ಖಾತೆ ಕೊಡಬೇಕು..? ಹಾಲಿ ಸಚಿವರ ಖಾತೆಯಲ್ಲಿ ಬದಲಾವಣೆ ಮಾಡಬೇಕಾ ಎನ್ನುವ ಚಿಂತನೆಯನ್ನು ಸಿಎಂ ನಡೆಸಿದ್ದಾರೆ. ಇನ್ನು ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸಿಎಂ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬೆಂಗಳೂರು, (ಜ.18): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಕೊನೆಗೂ ಸಂಪುಟ ವಿಸ್ತರಣೆ ಮಾಡಿ ಮುಗಿಸಿದ್ದಾರೆ. ಆದ್ರೆ, ಸಚಿವ ಸಂಪುಟ ವಿಸ್ತರಣೆಯಾಗಿ ವಾರಗಳೇ ಕಳೆಯುತ್ತಾ ಬಂದಿದ್ದರೂ ಖಾತೆ ಹಂಚಿಕೆಯಾಗಿಲ್ಲ.

ಅಮಿತ್ ಶಾ ಭೇಟಿ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಬೆಳವಣಿಗೆ

ಯಾರಿಗೆ ಯಾವ ಖಾತೆ ಕೊಡಬೇಕು..? ಹಾಲಿ ಸಚಿವರ ಖಾತೆಯಲ್ಲಿ ಬದಲಾವಣೆ ಮಾಡಬೇಕಾ ಎನ್ನುವ ಗೊಂದಲಗಳು ಸಹ ಇವೆ..ಇನ್ನು ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸಿಎಂ ಪ್ರತಿಕ್ರಿಯೆ ಕೊಟ್ಟಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!