ದಿಢೀರ್‌ ಮೋದಿ ಭೇಟಿ: ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ದೂರು ನೀಡ್ತಾರಾ ವಿಜಯೇಂದ್ರ?

ದಿಢೀರ್‌ ಮೋದಿ ಭೇಟಿ: ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ದೂರು ನೀಡ್ತಾರಾ ವಿಜಯೇಂದ್ರ?

Published : Dec 19, 2024, 11:29 AM IST

ಅಮಿತ್ ಶಾ, ಜೆಪಿ ನಡ್ಡಾ ಭೇಟಿಗೂ ವಿಜಯೇಂದ್ರ ಸಮಯ ಕೇಳಿದ್ದಾರೆ. ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ವಿಜಯೇಂದ್ರ ದೂರು ನೀಡ್ತಾರಾ? ಎಂಬ ಪ್ರಶ್ನೆಗಳು ಇದೀಗ ಉದ್ಭವಾಗಿವೆ. ಪಕ್ಷದ ಸಂಘಟನೆ ಹುದ್ದೆಗಳ ಬದಲಾವಣೆ ಬಗ್ಗೆ ವರಿಷ್ಠರ ಜತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಬದಲಾವಣೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು(ಡಿ.19):  ಅಧಿವೇಶನ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ. ಬಿ.ವೈ ವಿಜಯೇಂದ್ರ ನಿನ್ನೆ ಸಂಜೆ ದಿಢೀರ್ ದೆಹಲಿಗೆ ತೆರಳಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಬಣಗಳ ಫೈಟ್ ಮಧ್ಯೆ ವಿಜಯೇಂದ್ರ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನ ಬಿ.ವೈ ವಿಜಯೇಂದ್ರ ಭೇಟಿಯಾಗಿದ್ದಾರೆ. ಪಕ್ಷದ ವಿದ್ಯಾಮಾನಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ವಿಜಯೇಂದ್ರ ಚರ್ಚೆ ನಡೆಸಿದ್ದಾರೆ. ಮೋದಿ ಆಶೀರ್ವಾದ ಉತ್ಸಾಹ ತುಂಬಿದೆ ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ. 

ಸಿದ್ದರಾಮಯ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದೆಷ್ಟು? ಬಿಡುಗಡೆಯಾಗಿದ್ದೆಷ್ಟು?

ಇನ್ನು ಅಮಿತ್ ಶಾ, ಜೆಪಿ ನಡ್ಡಾ ಭೇಟಿಗೂ ವಿಜಯೇಂದ್ರ ಸಮಯ ಕೇಳಿದ್ದಾರೆ. ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ವಿಜಯೇಂದ್ರ ದೂರು ನೀಡ್ತಾರಾ? ಎಂಬ ಪ್ರಶ್ನೆಗಳು ಇದೀಗ ಉದ್ಭವಾಗಿವೆ. ಪಕ್ಷದ ಸಂಘಟನೆ ಹುದ್ದೆಗಳ ಬದಲಾವಣೆ ಬಗ್ಗೆ ವರಿಷ್ಠರ ಜತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಬದಲಾವಣೆಯಾಗುವ ಸಾಧ್ಯತೆ ಇದೆ. ವಿಜಯೇಂದ್ರ ಒಂದೆರಡು ದಿನ ದೆಹಲಿಯಲ್ಲೇ ಉಳಿದುಕೊಳ್ಳಲಿದ್ದಾರೆ.  

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more