ದಿಢೀರ್‌ ಮೋದಿ ಭೇಟಿ: ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ದೂರು ನೀಡ್ತಾರಾ ವಿಜಯೇಂದ್ರ?

ದಿಢೀರ್‌ ಮೋದಿ ಭೇಟಿ: ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ದೂರು ನೀಡ್ತಾರಾ ವಿಜಯೇಂದ್ರ?

Published : Dec 19, 2024, 11:29 AM IST

ಅಮಿತ್ ಶಾ, ಜೆಪಿ ನಡ್ಡಾ ಭೇಟಿಗೂ ವಿಜಯೇಂದ್ರ ಸಮಯ ಕೇಳಿದ್ದಾರೆ. ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ವಿಜಯೇಂದ್ರ ದೂರು ನೀಡ್ತಾರಾ? ಎಂಬ ಪ್ರಶ್ನೆಗಳು ಇದೀಗ ಉದ್ಭವಾಗಿವೆ. ಪಕ್ಷದ ಸಂಘಟನೆ ಹುದ್ದೆಗಳ ಬದಲಾವಣೆ ಬಗ್ಗೆ ವರಿಷ್ಠರ ಜತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಬದಲಾವಣೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು(ಡಿ.19):  ಅಧಿವೇಶನ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ. ಬಿ.ವೈ ವಿಜಯೇಂದ್ರ ನಿನ್ನೆ ಸಂಜೆ ದಿಢೀರ್ ದೆಹಲಿಗೆ ತೆರಳಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಬಣಗಳ ಫೈಟ್ ಮಧ್ಯೆ ವಿಜಯೇಂದ್ರ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನ ಬಿ.ವೈ ವಿಜಯೇಂದ್ರ ಭೇಟಿಯಾಗಿದ್ದಾರೆ. ಪಕ್ಷದ ವಿದ್ಯಾಮಾನಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ವಿಜಯೇಂದ್ರ ಚರ್ಚೆ ನಡೆಸಿದ್ದಾರೆ. ಮೋದಿ ಆಶೀರ್ವಾದ ಉತ್ಸಾಹ ತುಂಬಿದೆ ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ. 

ಸಿದ್ದರಾಮಯ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದೆಷ್ಟು? ಬಿಡುಗಡೆಯಾಗಿದ್ದೆಷ್ಟು?

ಇನ್ನು ಅಮಿತ್ ಶಾ, ಜೆಪಿ ನಡ್ಡಾ ಭೇಟಿಗೂ ವಿಜಯೇಂದ್ರ ಸಮಯ ಕೇಳಿದ್ದಾರೆ. ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ವಿಜಯೇಂದ್ರ ದೂರು ನೀಡ್ತಾರಾ? ಎಂಬ ಪ್ರಶ್ನೆಗಳು ಇದೀಗ ಉದ್ಭವಾಗಿವೆ. ಪಕ್ಷದ ಸಂಘಟನೆ ಹುದ್ದೆಗಳ ಬದಲಾವಣೆ ಬಗ್ಗೆ ವರಿಷ್ಠರ ಜತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಬದಲಾವಣೆಯಾಗುವ ಸಾಧ್ಯತೆ ಇದೆ. ವಿಜಯೇಂದ್ರ ಒಂದೆರಡು ದಿನ ದೆಹಲಿಯಲ್ಲೇ ಉಳಿದುಕೊಳ್ಳಲಿದ್ದಾರೆ.  

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more