'ರಕ್ಷಾ ಕವಚ' ಭೇದಿಸಿ ಮುಡಾ ಕೋಟೆಗೆ ನುಗ್ಗಲಿದ್ಯಾ ಸಿಬಿಐ? ಮುಡಾಯಣದಲ್ಲಿ ಮುಖ್ಯಮಂತ್ರಿಗೆ ರಾಜಧರ್ಮದ ಪಾಠ!

'ರಕ್ಷಾ ಕವಚ' ಭೇದಿಸಿ ಮುಡಾ ಕೋಟೆಗೆ ನುಗ್ಗಲಿದ್ಯಾ ಸಿಬಿಐ? ಮುಡಾಯಣದಲ್ಲಿ ಮುಖ್ಯಮಂತ್ರಿಗೆ ರಾಜಧರ್ಮದ ಪಾಠ!

Published : Sep 29, 2024, 02:42 PM IST

ಮುಡಾ ಮಹಾಯುದ್ಧದಲ್ಲಿ ಸಿದ್ದರಾಮಯ್ಯನವರಿಗೆ ಆಘಾತಗಳ ಮೇಲೆ ಆಘಾತ. ಶಾಕ್ ಮೇಲೆ ಶಾಕ್. ಅತ್ತ ಎಫ್ಐಆರ್ ದಾಖಲಾದ್ರೆ, ಇತ್ತ ಸಿಬಿಐ ತನಿಖೆಗೆ ಆಗ್ರಹಿಸಿ ಕೋರ್ಟ್'ಗೆ ಅರ್ಜಿ ಸಲ್ಲಿಕೆಯಾಗಿದೆ. ಇದರ ಮಧ್ಯೆ ಒಂದ್ಕಡೆ ನೀತಿಪಾಠ, ಮತ್ತೊಂದ್ಕಡೆ ರಾಜಧರ್ಮದ ಪಾಠ. ಮುಡಾಯಣದಲ್ಲಿ ಮುಖ್ಯಮಂತ್ರಿಗಳಿಗೆ ನ್ಯಾಯಪೀಠ ಹೇಳಿದ ನೀತಿಪಾಠ, ರಾಜಧರ್ಮ ಪಾಠದ ಹಿಂದಿನ ಅಸಲಿ ಮರ್ಮ ಏನು?

ಮುಡಾ ಮಾಯಾಜಾಲ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಇನ್ನಿಲ್ಲದಂತೆ ಕಾಡ್ತಾ ಇದೆ. ಹೋದಲ್ಲಿ ಬಂದಲ್ಲಿ ಸಿಎಂಗೆ ಮುಡಾದ್ದೇ ಟೆನ್ಷನ್. ಇದು ಸಿದ್ದರಾಮಯ್ಯನವರ ಆ ಟೆನ್ಶನ್ ಹೆಚ್ಚಿಸೋ ಮತ್ತೊಂದು ಸ್ಫೋಟಕ ಸುದ್ದಿ. ರಾಜಕೀಯ ಆರೋಪ-ಪ್ರತ್ಯಾರೋಪಗಳು ಒಂದ್ಕಡೆಯಾದ್ರೆ, ಮುಖ್ಯಮಂತ್ರಿಗಳ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಇನ್ನೇನು ಶುರುವಾಗುತ್ತೆ. ಆದ್ರೆ ಅದಕ್ಕೂ ಮೊದ್ಲೇ ಸಿದ್ದರಾಮಯ್ಯನವರಿಗೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಅಷ್ಟಕ್ಕೂ ಏನದು ಆಘಾತ? ಆ ಕುರಿತ ವರದಿ ಇಲ್ಲಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more