ರಾಜಕೀಯ ಸಂಚಲನ ಸೃಷ್ಟಿಸಿದೆ ಕಾಂಗ್ರೆಸ್ ರಣವ್ಯೂಹ!  ಒಂದು ವ್ಯೂಹ.. ಒಂದು ನಿರ್ಧಾರ..  ಕೈಗೆ  ಅದೃಷ್ಟ ರೇಖೆ!

ರಾಜಕೀಯ ಸಂಚಲನ ಸೃಷ್ಟಿಸಿದೆ ಕಾಂಗ್ರೆಸ್ ರಣವ್ಯೂಹ! ಒಂದು ವ್ಯೂಹ.. ಒಂದು ನಿರ್ಧಾರ.. ಕೈಗೆ ಅದೃಷ್ಟ ರೇಖೆ!

Published : Jul 07, 2025, 03:28 PM IST
ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತರುವ ಮೂಲಕ ಕಾಂಗ್ರೆಸ್ ಹೊಸ ಲೆಕ್ಕಾಚಾರ ಹಾಕಿದೆ. ಸಿದ್ದರಾಮಯ್ಯ ಅವರ ಬೆಂಬಲಿಗರ ಮತಬಲವನ್ನು ಬಳಸಿಕೊಳ್ಳುವ ಉದ್ದೇಶ ಹೊಂದಿದೆ. ಇದು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಹೊಸ ಬದಲಾವಣೆಗಳನ್ನು ತರಬಹುದು.

ಇಡೀ ರಾಜ್ಯದಲ್ಲೇ ಹೊಸ ಲೆಕ್ಕಾಚಾರ ಹುಟ್ಟುಹಾಕಿರೋ ವಿಷಯ ಇದು.. ದೆಹಲಿಯ ರಾಜಕೀಯ ರಣಕಲಿಗಳೂ ಕೂಡ, ಈ ಪೊಲಿಟಿಕಲ್ ಡೆವಲಪ್ಮೆಂಟ್ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ.. ಕಾಂಗ್ರೆಸ್ ಅಂತೂ, ಇಡೀ ದೇಶದಲ್ಲಿ ಮತ್ತೆ ವಿಜಯ ಪತಾಕೆ ಹಾರಿಸಬೇಕು ಅನ್ನೋ ಕನಸು ಕಾಣ್ತಾ ಇದೆ.. ಆ ಕನಸು ನನಸು ಮಾಡಿಕೊಳ್ಳೋಕೆ, ಒಬ್ಬ ಕನ್ನಡಿಗನನ್ನೇ ಆರಿಸಿಕೊಂಡ ಹಾಗೆ ಕಾಣ್ತಿದೆ.. ಈ ಒಗಟು ಒಗಟು ಮಾತೆಲ್ಲಾ ಕ್ಲಿಯರ್ ಆಗಿ ಅರ್ಥವಾಗ್ಬೇಕು ಅಂದ್ರೆ, ನಾವೀಗ ಸ್ಟೋರಿ ಒಳಗೆ ಇಳೀಬೇಕು..

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more