ರಾಜಕೀಯ ಸಂಚಲನ ಸೃಷ್ಟಿಸಿದೆ ಕಾಂಗ್ರೆಸ್ ರಣವ್ಯೂಹ!  ಒಂದು ವ್ಯೂಹ.. ಒಂದು ನಿರ್ಧಾರ..  ಕೈಗೆ  ಅದೃಷ್ಟ ರೇಖೆ!

ರಾಜಕೀಯ ಸಂಚಲನ ಸೃಷ್ಟಿಸಿದೆ ಕಾಂಗ್ರೆಸ್ ರಣವ್ಯೂಹ! ಒಂದು ವ್ಯೂಹ.. ಒಂದು ನಿರ್ಧಾರ.. ಕೈಗೆ ಅದೃಷ್ಟ ರೇಖೆ!

Published : Jul 07, 2025, 03:28 PM IST
ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತರುವ ಮೂಲಕ ಕಾಂಗ್ರೆಸ್ ಹೊಸ ಲೆಕ್ಕಾಚಾರ ಹಾಕಿದೆ. ಸಿದ್ದರಾಮಯ್ಯ ಅವರ ಬೆಂಬಲಿಗರ ಮತಬಲವನ್ನು ಬಳಸಿಕೊಳ್ಳುವ ಉದ್ದೇಶ ಹೊಂದಿದೆ. ಇದು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಹೊಸ ಬದಲಾವಣೆಗಳನ್ನು ತರಬಹುದು.

ಇಡೀ ರಾಜ್ಯದಲ್ಲೇ ಹೊಸ ಲೆಕ್ಕಾಚಾರ ಹುಟ್ಟುಹಾಕಿರೋ ವಿಷಯ ಇದು.. ದೆಹಲಿಯ ರಾಜಕೀಯ ರಣಕಲಿಗಳೂ ಕೂಡ, ಈ ಪೊಲಿಟಿಕಲ್ ಡೆವಲಪ್ಮೆಂಟ್ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ.. ಕಾಂಗ್ರೆಸ್ ಅಂತೂ, ಇಡೀ ದೇಶದಲ್ಲಿ ಮತ್ತೆ ವಿಜಯ ಪತಾಕೆ ಹಾರಿಸಬೇಕು ಅನ್ನೋ ಕನಸು ಕಾಣ್ತಾ ಇದೆ.. ಆ ಕನಸು ನನಸು ಮಾಡಿಕೊಳ್ಳೋಕೆ, ಒಬ್ಬ ಕನ್ನಡಿಗನನ್ನೇ ಆರಿಸಿಕೊಂಡ ಹಾಗೆ ಕಾಣ್ತಿದೆ.. ಈ ಒಗಟು ಒಗಟು ಮಾತೆಲ್ಲಾ ಕ್ಲಿಯರ್ ಆಗಿ ಅರ್ಥವಾಗ್ಬೇಕು ಅಂದ್ರೆ, ನಾವೀಗ ಸ್ಟೋರಿ ಒಳಗೆ ಇಳೀಬೇಕು..

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more