ರಾಜಕೀಯ ಸಂಚಲನ ಸೃಷ್ಟಿಸಿದೆ ಕಾಂಗ್ರೆಸ್ ರಣವ್ಯೂಹ!  ಒಂದು ವ್ಯೂಹ.. ಒಂದು ನಿರ್ಧಾರ..  ಕೈಗೆ  ಅದೃಷ್ಟ ರೇಖೆ!

ರಾಜಕೀಯ ಸಂಚಲನ ಸೃಷ್ಟಿಸಿದೆ ಕಾಂಗ್ರೆಸ್ ರಣವ್ಯೂಹ! ಒಂದು ವ್ಯೂಹ.. ಒಂದು ನಿರ್ಧಾರ.. ಕೈಗೆ ಅದೃಷ್ಟ ರೇಖೆ!

Published : Jul 07, 2025, 03:28 PM IST
ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತರುವ ಮೂಲಕ ಕಾಂಗ್ರೆಸ್ ಹೊಸ ಲೆಕ್ಕಾಚಾರ ಹಾಕಿದೆ. ಸಿದ್ದರಾಮಯ್ಯ ಅವರ ಬೆಂಬಲಿಗರ ಮತಬಲವನ್ನು ಬಳಸಿಕೊಳ್ಳುವ ಉದ್ದೇಶ ಹೊಂದಿದೆ. ಇದು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಹೊಸ ಬದಲಾವಣೆಗಳನ್ನು ತರಬಹುದು.

ಇಡೀ ರಾಜ್ಯದಲ್ಲೇ ಹೊಸ ಲೆಕ್ಕಾಚಾರ ಹುಟ್ಟುಹಾಕಿರೋ ವಿಷಯ ಇದು.. ದೆಹಲಿಯ ರಾಜಕೀಯ ರಣಕಲಿಗಳೂ ಕೂಡ, ಈ ಪೊಲಿಟಿಕಲ್ ಡೆವಲಪ್ಮೆಂಟ್ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ.. ಕಾಂಗ್ರೆಸ್ ಅಂತೂ, ಇಡೀ ದೇಶದಲ್ಲಿ ಮತ್ತೆ ವಿಜಯ ಪತಾಕೆ ಹಾರಿಸಬೇಕು ಅನ್ನೋ ಕನಸು ಕಾಣ್ತಾ ಇದೆ.. ಆ ಕನಸು ನನಸು ಮಾಡಿಕೊಳ್ಳೋಕೆ, ಒಬ್ಬ ಕನ್ನಡಿಗನನ್ನೇ ಆರಿಸಿಕೊಂಡ ಹಾಗೆ ಕಾಣ್ತಿದೆ.. ಈ ಒಗಟು ಒಗಟು ಮಾತೆಲ್ಲಾ ಕ್ಲಿಯರ್ ಆಗಿ ಅರ್ಥವಾಗ್ಬೇಕು ಅಂದ್ರೆ, ನಾವೀಗ ಸ್ಟೋರಿ ಒಳಗೆ ಇಳೀಬೇಕು..

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more