ರಾಜಕೀಯ ಸಂಚಲನ ಸೃಷ್ಟಿಸಿದೆ ಕಾಂಗ್ರೆಸ್ ರಣವ್ಯೂಹ!  ಒಂದು ವ್ಯೂಹ.. ಒಂದು ನಿರ್ಧಾರ..  ಕೈಗೆ  ಅದೃಷ್ಟ ರೇಖೆ!

ರಾಜಕೀಯ ಸಂಚಲನ ಸೃಷ್ಟಿಸಿದೆ ಕಾಂಗ್ರೆಸ್ ರಣವ್ಯೂಹ! ಒಂದು ವ್ಯೂಹ.. ಒಂದು ನಿರ್ಧಾರ.. ಕೈಗೆ ಅದೃಷ್ಟ ರೇಖೆ!

Published : Jul 07, 2025, 03:28 PM IST
ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತರುವ ಮೂಲಕ ಕಾಂಗ್ರೆಸ್ ಹೊಸ ಲೆಕ್ಕಾಚಾರ ಹಾಕಿದೆ. ಸಿದ್ದರಾಮಯ್ಯ ಅವರ ಬೆಂಬಲಿಗರ ಮತಬಲವನ್ನು ಬಳಸಿಕೊಳ್ಳುವ ಉದ್ದೇಶ ಹೊಂದಿದೆ. ಇದು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಹೊಸ ಬದಲಾವಣೆಗಳನ್ನು ತರಬಹುದು.

ಇಡೀ ರಾಜ್ಯದಲ್ಲೇ ಹೊಸ ಲೆಕ್ಕಾಚಾರ ಹುಟ್ಟುಹಾಕಿರೋ ವಿಷಯ ಇದು.. ದೆಹಲಿಯ ರಾಜಕೀಯ ರಣಕಲಿಗಳೂ ಕೂಡ, ಈ ಪೊಲಿಟಿಕಲ್ ಡೆವಲಪ್ಮೆಂಟ್ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ.. ಕಾಂಗ್ರೆಸ್ ಅಂತೂ, ಇಡೀ ದೇಶದಲ್ಲಿ ಮತ್ತೆ ವಿಜಯ ಪತಾಕೆ ಹಾರಿಸಬೇಕು ಅನ್ನೋ ಕನಸು ಕಾಣ್ತಾ ಇದೆ.. ಆ ಕನಸು ನನಸು ಮಾಡಿಕೊಳ್ಳೋಕೆ, ಒಬ್ಬ ಕನ್ನಡಿಗನನ್ನೇ ಆರಿಸಿಕೊಂಡ ಹಾಗೆ ಕಾಣ್ತಿದೆ.. ಈ ಒಗಟು ಒಗಟು ಮಾತೆಲ್ಲಾ ಕ್ಲಿಯರ್ ಆಗಿ ಅರ್ಥವಾಗ್ಬೇಕು ಅಂದ್ರೆ, ನಾವೀಗ ಸ್ಟೋರಿ ಒಳಗೆ ಇಳೀಬೇಕು..

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more