ಸಂಪುಟದಿಂದ ದೂರ ಉಳಿಯಲು ಶೆಟ್ಟರ್‌ ನಿರ್ಧಾರ:  ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು

ಸಂಪುಟದಿಂದ ದೂರ ಉಳಿಯಲು ಶೆಟ್ಟರ್‌ ನಿರ್ಧಾರ: ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು

Suvarna News   | Asianet News
Published : Jul 29, 2021, 03:40 PM IST

* ಶೆಟ್ಟರ್‌ ಜೊತೆ ಫೋನ್‌ನಲ್ಲಿ ಮಾತನಾಡಿದ್ದೇನೆ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ
* ಖುದ್ದಾಗಿ ಶೆಟ್ಟರ್‌ ಅವರನ್ನ ಭೇಟಿಯಾಗಿ ಮಾತನಾಡುತ್ತೇನೆ
* ಶೆಟ್ಟರ್‌ ನಾನು ಆತ್ಮೀಯ ಸ್ನೇಹಿತರು, ನಮ್ಮಿಬ್ಬರ ಮಧ್ಯೆ ಉತ್ತಮ ಬಾಂಧವ್ಯ ಇದೆ 
 

ಹುಬ್ಬಳ್ಳಿ(ಜು.29): ಸಂಪುಟದಿಂದ ದೂರ ಉಳಿಯಲು ಜಗದೀಶ್‌ ಶೆಟ್ಟರ್‌ ನಿರ್ಧರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶೆಟ್ಟರ್‌ ಜೊತೆ ಫೋನ್‌ನಲ್ಲಿ ಮಾತನಾಡಿದ್ದೇನೆ, ಶೆಟ್ಟರ್‌ ಅವರು ತಮ್ಮ ಅಭಿಪ್ರಾಯವನ್ನ ತಿಳಿಸಿದ್ದಾರೆ.  ಖುದ್ದಾಗಿ ಶೆಟ್ಟರ್‌ ಅವರನ್ನ ಭೇಟಿಯಾಗಿ ಮಾತನಾಡುತ್ತೇನೆ. ಶೆಟ್ಟರ್‌ ನಾನು ಆತ್ಮೀಯ ಸ್ನೇಹಿತರು, ನಮ್ಮಿಬ್ಬರ ಮಧ್ಯೆ ಉತ್ತಮ ಬಾಂಧವ್ಯ ಇದೆ. ರಾಜಕೀಯ ಪ್ರವೇಶಕ್ಕಿಂತ ಮುಂಚೆಯೇ ನಾವು ಒಳ್ಳೆಯ ಸ್ನೇಹಿತರಾಗಿದ್ದವರು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬೊಮ್ಮಾಯಿ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ: ಉಮೇಶ್‌ ಕತ್ತಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!