ಸಂಪುಟದಿಂದ ದೂರ ಉಳಿಯಲು ಶೆಟ್ಟರ್‌ ನಿರ್ಧಾರ:  ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು

ಸಂಪುಟದಿಂದ ದೂರ ಉಳಿಯಲು ಶೆಟ್ಟರ್‌ ನಿರ್ಧಾರ: ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು

Suvarna News   | Asianet News
Published : Jul 29, 2021, 03:40 PM IST

* ಶೆಟ್ಟರ್‌ ಜೊತೆ ಫೋನ್‌ನಲ್ಲಿ ಮಾತನಾಡಿದ್ದೇನೆ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ
* ಖುದ್ದಾಗಿ ಶೆಟ್ಟರ್‌ ಅವರನ್ನ ಭೇಟಿಯಾಗಿ ಮಾತನಾಡುತ್ತೇನೆ
* ಶೆಟ್ಟರ್‌ ನಾನು ಆತ್ಮೀಯ ಸ್ನೇಹಿತರು, ನಮ್ಮಿಬ್ಬರ ಮಧ್ಯೆ ಉತ್ತಮ ಬಾಂಧವ್ಯ ಇದೆ 
 

ಹುಬ್ಬಳ್ಳಿ(ಜು.29): ಸಂಪುಟದಿಂದ ದೂರ ಉಳಿಯಲು ಜಗದೀಶ್‌ ಶೆಟ್ಟರ್‌ ನಿರ್ಧರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶೆಟ್ಟರ್‌ ಜೊತೆ ಫೋನ್‌ನಲ್ಲಿ ಮಾತನಾಡಿದ್ದೇನೆ, ಶೆಟ್ಟರ್‌ ಅವರು ತಮ್ಮ ಅಭಿಪ್ರಾಯವನ್ನ ತಿಳಿಸಿದ್ದಾರೆ.  ಖುದ್ದಾಗಿ ಶೆಟ್ಟರ್‌ ಅವರನ್ನ ಭೇಟಿಯಾಗಿ ಮಾತನಾಡುತ್ತೇನೆ. ಶೆಟ್ಟರ್‌ ನಾನು ಆತ್ಮೀಯ ಸ್ನೇಹಿತರು, ನಮ್ಮಿಬ್ಬರ ಮಧ್ಯೆ ಉತ್ತಮ ಬಾಂಧವ್ಯ ಇದೆ. ರಾಜಕೀಯ ಪ್ರವೇಶಕ್ಕಿಂತ ಮುಂಚೆಯೇ ನಾವು ಒಳ್ಳೆಯ ಸ್ನೇಹಿತರಾಗಿದ್ದವರು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬೊಮ್ಮಾಯಿ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ: ಉಮೇಶ್‌ ಕತ್ತಿ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!