'ವಿವಾದಿತ ರಾಮ ಮಂದಿರಕ್ಕೆ ದೇಣಿಗೆ ಕೊಡಲ್ಲ, ಬೇರೆ ಕಡೆ ಕಟ್ಟಿದರೇ ದೇಣಿಗೆ ಕೊಡುತ್ತಿದ್ದೆ'

Feb 16, 2021, 6:15 PM IST

ಬೀದರ್, (ಫೆ.16): ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿದ್ದು, ಇದಕ್ಕಾಗಿ ದೇಶದಲ್ಲಿ ದೇಣಿಗೆ ಅಭಿಯಾನ ಶುರುವಾಗಿದೆ.

ರಾಮ ಮಂದಿರ ದೇಣಿಗೆ ದಂಗಲ್: ಕಿಡಿ ಹೊತ್ತಿಸಿದ ಎಚ್‌ಡಿಕೆಗೆ ಕೇಸರಿ ನಾಯಕರ ತಿರುಗೇಟು

ಇದರ ಮಧ್ಯೆ ರಾಜ್ಯದಲ್ಲಿ ದೇಣಿಗೆ ದಂಗಲ್ ಶುರುವಾಗಿದ್ದು, ಮಾಜಿ ಸಿಎಂ ಎಚ್‌ಡಿಕೆ ವಿವಾದದ ಕಿಡಿಹೊತ್ತಿಸಿದ್ದಾರೆ. ಇತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮ್ಯಯ ಸಹ ದೇಣಿಗೆ ಅಭಿಯಾನದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.