'ವಿವಾದಿತ ರಾಮ ಮಂದಿರಕ್ಕೆ ದೇಣಿಗೆ ಕೊಡಲ್ಲ, ಬೇರೆ ಕಡೆ ಕಟ್ಟಿದರೇ ದೇಣಿಗೆ ಕೊಡುತ್ತಿದ್ದೆ'

'ವಿವಾದಿತ ರಾಮ ಮಂದಿರಕ್ಕೆ ದೇಣಿಗೆ ಕೊಡಲ್ಲ, ಬೇರೆ ಕಡೆ ಕಟ್ಟಿದರೇ ದೇಣಿಗೆ ಕೊಡುತ್ತಿದ್ದೆ'

Published : Feb 16, 2021, 06:15 PM IST

ರಾಜ್ಯದಲ್ಲಿ ದೇಣಿಗೆ ದಂಗಲ್ ಶುರುವಾಗಿದ್ದು, ಮಾಜಿ ಸಿಎಂ ಎಚ್‌ಡಿಕೆ ವಿವಾದದ ಕಿಡಿಹೊತ್ತಿಸಿದ್ದಾರೆ. ಇತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮ್ಯಯ ಸಹ ದೇಣಿಗೆ ಅಭಿಯಾನದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಬೀದರ್, (ಫೆ.16): ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿದ್ದು, ಇದಕ್ಕಾಗಿ ದೇಶದಲ್ಲಿ ದೇಣಿಗೆ ಅಭಿಯಾನ ಶುರುವಾಗಿದೆ.

ರಾಮ ಮಂದಿರ ದೇಣಿಗೆ ದಂಗಲ್: ಕಿಡಿ ಹೊತ್ತಿಸಿದ ಎಚ್‌ಡಿಕೆಗೆ ಕೇಸರಿ ನಾಯಕರ ತಿರುಗೇಟು

ಇದರ ಮಧ್ಯೆ ರಾಜ್ಯದಲ್ಲಿ ದೇಣಿಗೆ ದಂಗಲ್ ಶುರುವಾಗಿದ್ದು, ಮಾಜಿ ಸಿಎಂ ಎಚ್‌ಡಿಕೆ ವಿವಾದದ ಕಿಡಿಹೊತ್ತಿಸಿದ್ದಾರೆ. ಇತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮ್ಯಯ ಸಹ ದೇಣಿಗೆ ಅಭಿಯಾನದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!