'ವಿವಾದಿತ ರಾಮ ಮಂದಿರಕ್ಕೆ ದೇಣಿಗೆ ಕೊಡಲ್ಲ, ಬೇರೆ ಕಡೆ ಕಟ್ಟಿದರೇ ದೇಣಿಗೆ ಕೊಡುತ್ತಿದ್ದೆ'

'ವಿವಾದಿತ ರಾಮ ಮಂದಿರಕ್ಕೆ ದೇಣಿಗೆ ಕೊಡಲ್ಲ, ಬೇರೆ ಕಡೆ ಕಟ್ಟಿದರೇ ದೇಣಿಗೆ ಕೊಡುತ್ತಿದ್ದೆ'

Published : Feb 16, 2021, 06:15 PM IST

ರಾಜ್ಯದಲ್ಲಿ ದೇಣಿಗೆ ದಂಗಲ್ ಶುರುವಾಗಿದ್ದು, ಮಾಜಿ ಸಿಎಂ ಎಚ್‌ಡಿಕೆ ವಿವಾದದ ಕಿಡಿಹೊತ್ತಿಸಿದ್ದಾರೆ. ಇತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮ್ಯಯ ಸಹ ದೇಣಿಗೆ ಅಭಿಯಾನದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಬೀದರ್, (ಫೆ.16): ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿದ್ದು, ಇದಕ್ಕಾಗಿ ದೇಶದಲ್ಲಿ ದೇಣಿಗೆ ಅಭಿಯಾನ ಶುರುವಾಗಿದೆ.

ರಾಮ ಮಂದಿರ ದೇಣಿಗೆ ದಂಗಲ್: ಕಿಡಿ ಹೊತ್ತಿಸಿದ ಎಚ್‌ಡಿಕೆಗೆ ಕೇಸರಿ ನಾಯಕರ ತಿರುಗೇಟು

ಇದರ ಮಧ್ಯೆ ರಾಜ್ಯದಲ್ಲಿ ದೇಣಿಗೆ ದಂಗಲ್ ಶುರುವಾಗಿದ್ದು, ಮಾಜಿ ಸಿಎಂ ಎಚ್‌ಡಿಕೆ ವಿವಾದದ ಕಿಡಿಹೊತ್ತಿಸಿದ್ದಾರೆ. ಇತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮ್ಯಯ ಸಹ ದೇಣಿಗೆ ಅಭಿಯಾನದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!