ರೆಡ್ಡಿ-ರಾಮುಲು ಒಂದಾಗ್ತಾರ ಪ್ರಶ್ನೆಗೆ ರಾಮುಲು ಉತ್ತರ? | B Sriramulu Vs G Janardhana Reddy | Kannada News

Published : Feb 09, 2025, 02:01 PM IST

ಯಾವುದೋ ಕಾರಣಕ್ಕೆ ನೋವಾಗಿ ಹೊಡೆದಿರುವ ಮನಸ್ಸು ಗಳನ್ನು ನಾನು ಒಂದು ಮಾಡುತ್ತೇ‌ನೆ. ಒಡೆದ ಮನಸ್ಸುಗಳನ್ನು ಒಂದು ಮಾಡಲು ರಾಜ್ಯಾದ್ಯಂತ ಯಾತ್ರೆ ಶುರು ಮಾಡುತ್ತೇನೆ. ಸಮಾನ ಮನಸ್ಕರರನ್ನು ಒಂದು ಪ್ಲಾಟ್ ಫಾರಂ ನಲ್ಲಿ ತರುವ ಕೆಲಸ ಮಾಡುತ್ತೇನೆ. ಎಲ್ಲಾ ಜಿಲ್ಲೆಗಳಲ್ಲಿ ನಾನು ಯಾತ್ರೆ ನಡೆಸಿ ಎಲ್ಲಾರನ್ನು ಒಂದು ಮಾಡುತ್ತೇನೆ. ಎಲ್ಲಾ ಕಡೆಗಳಲ್ಲಿ ನಾನು ಈಗಾಗಲೇ ಕರೆ ಮಾಡಿ ಮಾತ‌ನಾಡಿದ್ದೇನೆ. ನನ್ನ ಯಾತ್ರೆ ಉದ್ದೇಶ ಸ್ವಾರ್ಥ ಇಲ್ಲ ಎಲ್ಲರನ್ನು ಒಂದು ಮಾಡುವ ಕೆಲಸ ಮಾತ್ರ. ಬಿಜೆಪಿ ನಾಯಕರ‌ನ್ನು, ಹಿಂದೂ ಕಾರ್ಯಕರ್ತರನ್ನು, ಸಂಘದವರನ್ನು ಒಂದು ಮಾಡುವ ಕೆಲಸದಲ್ಲಿ ನಾನು ತೊಡಗುತ್ತೇನೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಕರೆದರೆ ನಾನು ಹೋಗಿ ಮಾತನಾಡುತ್ತೇನೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more