ಚುನಾವಣೆಗೆ ಸಿದ್ದರಾಮಯ್ಯ ಕ್ಷೇತ್ರ ಯಾವುದು? ಬಾದಮಿ ಸಾಕಣ್ಣ, ವರುಣಾ ನೋಡೋಣ!

ಚುನಾವಣೆಗೆ ಸಿದ್ದರಾಮಯ್ಯ ಕ್ಷೇತ್ರ ಯಾವುದು? ಬಾದಮಿ ಸಾಕಣ್ಣ, ವರುಣಾ ನೋಡೋಣ!

Published : Oct 17, 2022, 10:54 PM IST

ಯಾರು ಬಸನಗೌಡ ಪಾಟೀಲ್ ಯತ್ನಾಳ್? ಬಿಜೆಪಿ ಹೈಕಮಾಂಡ್ ಪ್ರಶ್ನೆಯಿಂದ ಮತ್ತೊಂದು ರಾಜಕೀಯ ಗುದ್ದಾಟಕ್ಕೆ ವೇದಿಕೆ ಸಜ್ಜಾಗಿದೆ. ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಖಚಿತ ಸೇರಿದಂತೆ ಇಂದಿನ ಇಡೀ ದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ?  ಇದು ಇನ್ನೂ ಬಗೆಹರಿಯದ ಪ್ರಶ್ನೆಯಾಗಿ ಉಳಿದಿದೆ. ಕಳೆದ ಬಾರಿ ಚಾಮಂಡೇಶ್ವರಿ ಹಾಗೂ ಬಾದಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದುಗೆ ಸಿಹಿಹಿಂತ ಹೆಚ್ಚು ಕಹಿಯೇ ಅನುಭವಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಗ್ಗರಿಸಿದರೆ, ಬಾದಾಮಿಯಲ್ಲಿ ಕೂದಲೆಳೆಯುವ ಅಂತರದಲ್ಲಿ ಗೆದ್ದುಕೊಂಡಿದ್ದರು. ಈ ಬಾರಿ ಬಾದಾಮಿ ದೂರ ಆಗುತ್ತಿದೆ. ಹೀಗಾಗಿ ಬೇಡ ಎಂದಿದ್ದಾರೆ. ಇತ್ತ ಜಮೀರ್ ಅಹಮ್ಮದ್ ಚಾಮರಾಜಪೇಟೆಯಲ್ಲಿ ನಿಲ್ಲುವಂತೆ ಮನವಿ ಮಾಡಿದ್ದಾರೆ. ಇದರಂತೆ ಹಲವು ಕಾರ್ಯಕರ್ತರು ತಮ್ಮ ತಮ್ಮ ಕ್ಷೇತ್ರದಲ್ಲಿ ನಿಲ್ಲುವಂತೆ ಮನವಿ ಮಾಡಿದ್ದಾರೆ. ಇದೀಗ ಪುತ್ರ ಯತೀಂದ್ರ ನಿಂತಿದ್ದ ವರುಣಾ ಕ್ಷೇತ್ರದಲ್ಲಿ ನಿಲ್ಲುವ ಸೂಚನೆಗಳು ಸಿಗುತ್ತಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more