ಚುನಾವಣೆಗೆ ಸಿದ್ದರಾಮಯ್ಯ ಕ್ಷೇತ್ರ ಯಾವುದು? ಬಾದಮಿ ಸಾಕಣ್ಣ, ವರುಣಾ ನೋಡೋಣ!

ಚುನಾವಣೆಗೆ ಸಿದ್ದರಾಮಯ್ಯ ಕ್ಷೇತ್ರ ಯಾವುದು? ಬಾದಮಿ ಸಾಕಣ್ಣ, ವರುಣಾ ನೋಡೋಣ!

Published : Oct 17, 2022, 10:54 PM IST

ಯಾರು ಬಸನಗೌಡ ಪಾಟೀಲ್ ಯತ್ನಾಳ್? ಬಿಜೆಪಿ ಹೈಕಮಾಂಡ್ ಪ್ರಶ್ನೆಯಿಂದ ಮತ್ತೊಂದು ರಾಜಕೀಯ ಗುದ್ದಾಟಕ್ಕೆ ವೇದಿಕೆ ಸಜ್ಜಾಗಿದೆ. ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಖಚಿತ ಸೇರಿದಂತೆ ಇಂದಿನ ಇಡೀ ದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ?  ಇದು ಇನ್ನೂ ಬಗೆಹರಿಯದ ಪ್ರಶ್ನೆಯಾಗಿ ಉಳಿದಿದೆ. ಕಳೆದ ಬಾರಿ ಚಾಮಂಡೇಶ್ವರಿ ಹಾಗೂ ಬಾದಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದುಗೆ ಸಿಹಿಹಿಂತ ಹೆಚ್ಚು ಕಹಿಯೇ ಅನುಭವಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಗ್ಗರಿಸಿದರೆ, ಬಾದಾಮಿಯಲ್ಲಿ ಕೂದಲೆಳೆಯುವ ಅಂತರದಲ್ಲಿ ಗೆದ್ದುಕೊಂಡಿದ್ದರು. ಈ ಬಾರಿ ಬಾದಾಮಿ ದೂರ ಆಗುತ್ತಿದೆ. ಹೀಗಾಗಿ ಬೇಡ ಎಂದಿದ್ದಾರೆ. ಇತ್ತ ಜಮೀರ್ ಅಹಮ್ಮದ್ ಚಾಮರಾಜಪೇಟೆಯಲ್ಲಿ ನಿಲ್ಲುವಂತೆ ಮನವಿ ಮಾಡಿದ್ದಾರೆ. ಇದರಂತೆ ಹಲವು ಕಾರ್ಯಕರ್ತರು ತಮ್ಮ ತಮ್ಮ ಕ್ಷೇತ್ರದಲ್ಲಿ ನಿಲ್ಲುವಂತೆ ಮನವಿ ಮಾಡಿದ್ದಾರೆ. ಇದೀಗ ಪುತ್ರ ಯತೀಂದ್ರ ನಿಂತಿದ್ದ ವರುಣಾ ಕ್ಷೇತ್ರದಲ್ಲಿ ನಿಲ್ಲುವ ಸೂಚನೆಗಳು ಸಿಗುತ್ತಿದೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more