ಸಾಹುಕಾರ್ ಆಟಕ್ಕೆ ಮಣಿಯುತ್ತಾ 'ಹೈ' ಕಮಾಂಡ್?

ಸಾಹುಕಾರ್ ಆಟಕ್ಕೆ ಮಣಿಯುತ್ತಾ 'ಹೈ' ಕಮಾಂಡ್?

Suvarna News   | Asianet News
Published : Feb 07, 2020, 10:37 AM IST

ಸಂಪುಟ ವಿಸ್ತರಣೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪಗೆ ಟೆನ್ಷನ್ ಶುರುವಾಗಿದೆ. ಸಿಎಂ ಯಡಿಯೂರಪ್ಪಗೆ ನೂತನ ಸಚಿವರ ಖಾತೆ ಕ್ಯಾತೆ ತಲೆನೋವಾಗಿದೆ. 

ಬೆಂಗಳೂರು (ಫೆ. 07): ಸಂಪುಟ ವಿಸ್ತರಣೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪಗೆ ಟೆನ್ಷನ್ ಶುರುವಾಗಿದೆ. ಸಿಎಂ ಯಡಿಯೂರಪ್ಪಗೆ ನೂತನ ಸಚಿವರ ಖಾತೆ ಕ್ಯಾತೆ ತಲೆನೋವಾಗಿದೆ. 

ಡಿಕೆಶಿ ಮೇಲಿನ ಜಿದ್ದಿಗೆ ಬಿದ್ದು ಜಲಸಂಪನ್ಮೂಲ ಖಾತೆಯೇ ಬೇಕೆಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ. ಆದರೆ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ಕೊಡಲು ಬಿಜೆಪಿ ಹೈಕಮಾಂಡ್ ಒಪ್ಪುತ್ತಿಲ್ಲ. ಅವರು ಕೊಡಲ್ಲ, ಇವರು ಬಿಡಲ್ಲ ಅನ್ನೋ ಹಗ್ಗ-ಜಗ್ಗಾಟ ಇಲ್ಲಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!