ರಾಜೀನಾಮೆ.. ಇತಿಹಾಸ..  ರಹಸ್ಯ! ಭ್ರಷ್ಟಾಚಾರದ ಆರೋಪಕ್ಕೆ ಪದತ್ಯಾಗ ಮಾಡ್ತಾರಾ ಸಿಎಂ!

ರಾಜೀನಾಮೆ.. ಇತಿಹಾಸ.. ರಹಸ್ಯ! ಭ್ರಷ್ಟಾಚಾರದ ಆರೋಪಕ್ಕೆ ಪದತ್ಯಾಗ ಮಾಡ್ತಾರಾ ಸಿಎಂ!

Published : Aug 21, 2024, 04:27 PM IST


ಮುಖ್ಯಮಂತ್ರಿ ಸಿದ್ದರಾಮಯ್ಯನೋರ ಬದುಕಲ್ಲಿ ಕಂಡುಕೇಳರಿಯದ ಕಪ್ಪುಚುಕ್ಕೆಯೊಂದು ಬಂದು ಅಂಟಿಕೊಂಡಿದೆ.. ಶುದ್ಧಹಸ್ತ..ನೈತಿಕತೆ.. ಆರೋಪ.. ಈ ವಿಚಿತ್ರ ವ್ಯೂಹದಲ್ಲಿ ಮುಖ್ಯಮಂತ್ರಿಗಳು ಸಿಲುಕಾಕ್ಕೊಂಡಿದ್ದಾರೆ.

ಬೆಂಗಳೂರು (ಆ.21): ಮಾತನಾಡಿದರೆ  ಶುದ್ಧಹಸ್ತ.. ನೈತಿಕತೆ ಎನ್ನುತ್ತಿದ್ದ ಸಿಎಂ ಸಿದ್ಧರಾಮಯ್ಯ ಅವರ ಬದುಕಿನಲ್ಲೀಗ ಆರೋಪಗಳ ಸುರಿಮಳೆ. ವಿಚಿತ್ರ ವ್ಯೂಹದಲ್ಲಿ ಮುಖ್ಯಮಂತ್ರಿ ಸಿಲುಕಿಕೊಂಡಿದ್ದಾರೆ. ಹಗರಣವಾಗಿಲ್ಲ ಎಂದು ಹೇಳುವಂತೆಯೂ ಇಲ್ಲ, ಹಗರಣವಾಗಿದೆ ಎಂದು ಹೇಳುವಂತೆಯೂ ಇಲ್ಲ.

ಮಾಜಿ ಮುಖ್ಯಮಂತ್ರಿಗಳ ಹಾದಿಯಲ್ಲಿ ಸಿದ್ದರಾಮಯ್ಯ ಹೆಜ್ಜೆ ಹಾಕ್ತಾರಾ  ಎನ್ನುವ ಪ್ರಶ್ನೆಗಳು ಎದ್ದಿದೆ. ತೆರೆದ ಪುಸ್ತಕದಂತಿದ್ದ ಸಿಎಂ ಬದುಕಿಗೆ ಈಗ ಕಪ್ಪುಚುಕ್ಕೆ ಅಂಟಿದೆ. ಶುದ್ಧಹಸ್ತ ಅಂತ ಹೇಳಿಕೊಂಡವರ ಮೇಲೆ ದೊಡ್ಡ ಆರೋಪವೇ ಬಂದಿದೆ. ರಾಜೀನಾಮೆಗೆ ಕೇಸರಿ ಪಡೆ ಪಟ್ಟು ಹಿಡಿದಿದ್ದರೆ, ಹಸ್ತಪಾಳಯ ನೋ ಎಂದು ಹೇಳುತ್ತಿದೆ.

Muda Scam: ವೈಟ್ನರ್‌ ಹಾಕಿ ದಾಖಲೆ ತಿರುಚಿದ ಮುಡಾ ಅಧಿಕಾರಿಗಳು?

ಇನ್ನೊಂದೆಡೆ ಗವರ್ನರ್ ವಿರುದ್ಧ ಕಾಂಗ್ರೆಸ್ ನಾಯಕರು ಮಹಾಮುನಿಸು ತೋರಿದ್ದಾರೆ. ಅದೊಂದು ಆರೋಪಕ್ಕೆ ಅಂದು ಬಂಗಾರಪ್ಪ ರಾಜೀನಾಮೆ ಕೊಟ್ಟು ಹೋಗಿದ್ದರು. ಹೈಕಮಾಂಡ್ ಒತ್ತಡಕ್ಕೆ ಕಟ್ಟುಬಿದ್ದಿದ್ದರು ಅಂದಿನ ಸಿಎಂ ಬೃಹತ್ ಸಂಖ್ಯಾಬಲ ಇದ್ದಾಗಲೂ ಅವರಿಗೆ ಸಿಎಂ ಗದ್ದುಗೆ ಉಳಿದಿರಲಿಲ್ಲ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more