ರಾಜೀನಾಮೆ.. ಇತಿಹಾಸ..  ರಹಸ್ಯ! ಭ್ರಷ್ಟಾಚಾರದ ಆರೋಪಕ್ಕೆ ಪದತ್ಯಾಗ ಮಾಡ್ತಾರಾ ಸಿಎಂ!

ರಾಜೀನಾಮೆ.. ಇತಿಹಾಸ.. ರಹಸ್ಯ! ಭ್ರಷ್ಟಾಚಾರದ ಆರೋಪಕ್ಕೆ ಪದತ್ಯಾಗ ಮಾಡ್ತಾರಾ ಸಿಎಂ!

Published : Aug 21, 2024, 04:27 PM IST


ಮುಖ್ಯಮಂತ್ರಿ ಸಿದ್ದರಾಮಯ್ಯನೋರ ಬದುಕಲ್ಲಿ ಕಂಡುಕೇಳರಿಯದ ಕಪ್ಪುಚುಕ್ಕೆಯೊಂದು ಬಂದು ಅಂಟಿಕೊಂಡಿದೆ.. ಶುದ್ಧಹಸ್ತ..ನೈತಿಕತೆ.. ಆರೋಪ.. ಈ ವಿಚಿತ್ರ ವ್ಯೂಹದಲ್ಲಿ ಮುಖ್ಯಮಂತ್ರಿಗಳು ಸಿಲುಕಾಕ್ಕೊಂಡಿದ್ದಾರೆ.

ಬೆಂಗಳೂರು (ಆ.21): ಮಾತನಾಡಿದರೆ  ಶುದ್ಧಹಸ್ತ.. ನೈತಿಕತೆ ಎನ್ನುತ್ತಿದ್ದ ಸಿಎಂ ಸಿದ್ಧರಾಮಯ್ಯ ಅವರ ಬದುಕಿನಲ್ಲೀಗ ಆರೋಪಗಳ ಸುರಿಮಳೆ. ವಿಚಿತ್ರ ವ್ಯೂಹದಲ್ಲಿ ಮುಖ್ಯಮಂತ್ರಿ ಸಿಲುಕಿಕೊಂಡಿದ್ದಾರೆ. ಹಗರಣವಾಗಿಲ್ಲ ಎಂದು ಹೇಳುವಂತೆಯೂ ಇಲ್ಲ, ಹಗರಣವಾಗಿದೆ ಎಂದು ಹೇಳುವಂತೆಯೂ ಇಲ್ಲ.

ಮಾಜಿ ಮುಖ್ಯಮಂತ್ರಿಗಳ ಹಾದಿಯಲ್ಲಿ ಸಿದ್ದರಾಮಯ್ಯ ಹೆಜ್ಜೆ ಹಾಕ್ತಾರಾ  ಎನ್ನುವ ಪ್ರಶ್ನೆಗಳು ಎದ್ದಿದೆ. ತೆರೆದ ಪುಸ್ತಕದಂತಿದ್ದ ಸಿಎಂ ಬದುಕಿಗೆ ಈಗ ಕಪ್ಪುಚುಕ್ಕೆ ಅಂಟಿದೆ. ಶುದ್ಧಹಸ್ತ ಅಂತ ಹೇಳಿಕೊಂಡವರ ಮೇಲೆ ದೊಡ್ಡ ಆರೋಪವೇ ಬಂದಿದೆ. ರಾಜೀನಾಮೆಗೆ ಕೇಸರಿ ಪಡೆ ಪಟ್ಟು ಹಿಡಿದಿದ್ದರೆ, ಹಸ್ತಪಾಳಯ ನೋ ಎಂದು ಹೇಳುತ್ತಿದೆ.

Muda Scam: ವೈಟ್ನರ್‌ ಹಾಕಿ ದಾಖಲೆ ತಿರುಚಿದ ಮುಡಾ ಅಧಿಕಾರಿಗಳು?

ಇನ್ನೊಂದೆಡೆ ಗವರ್ನರ್ ವಿರುದ್ಧ ಕಾಂಗ್ರೆಸ್ ನಾಯಕರು ಮಹಾಮುನಿಸು ತೋರಿದ್ದಾರೆ. ಅದೊಂದು ಆರೋಪಕ್ಕೆ ಅಂದು ಬಂಗಾರಪ್ಪ ರಾಜೀನಾಮೆ ಕೊಟ್ಟು ಹೋಗಿದ್ದರು. ಹೈಕಮಾಂಡ್ ಒತ್ತಡಕ್ಕೆ ಕಟ್ಟುಬಿದ್ದಿದ್ದರು ಅಂದಿನ ಸಿಎಂ ಬೃಹತ್ ಸಂಖ್ಯಾಬಲ ಇದ್ದಾಗಲೂ ಅವರಿಗೆ ಸಿಎಂ ಗದ್ದುಗೆ ಉಳಿದಿರಲಿಲ್ಲ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more