ರಾಜೀನಾಮೆ.. ಇತಿಹಾಸ..  ರಹಸ್ಯ! ಭ್ರಷ್ಟಾಚಾರದ ಆರೋಪಕ್ಕೆ ಪದತ್ಯಾಗ ಮಾಡ್ತಾರಾ ಸಿಎಂ!

ರಾಜೀನಾಮೆ.. ಇತಿಹಾಸ.. ರಹಸ್ಯ! ಭ್ರಷ್ಟಾಚಾರದ ಆರೋಪಕ್ಕೆ ಪದತ್ಯಾಗ ಮಾಡ್ತಾರಾ ಸಿಎಂ!

Published : Aug 21, 2024, 04:27 PM IST


ಮುಖ್ಯಮಂತ್ರಿ ಸಿದ್ದರಾಮಯ್ಯನೋರ ಬದುಕಲ್ಲಿ ಕಂಡುಕೇಳರಿಯದ ಕಪ್ಪುಚುಕ್ಕೆಯೊಂದು ಬಂದು ಅಂಟಿಕೊಂಡಿದೆ.. ಶುದ್ಧಹಸ್ತ..ನೈತಿಕತೆ.. ಆರೋಪ.. ಈ ವಿಚಿತ್ರ ವ್ಯೂಹದಲ್ಲಿ ಮುಖ್ಯಮಂತ್ರಿಗಳು ಸಿಲುಕಾಕ್ಕೊಂಡಿದ್ದಾರೆ.

ಬೆಂಗಳೂರು (ಆ.21): ಮಾತನಾಡಿದರೆ  ಶುದ್ಧಹಸ್ತ.. ನೈತಿಕತೆ ಎನ್ನುತ್ತಿದ್ದ ಸಿಎಂ ಸಿದ್ಧರಾಮಯ್ಯ ಅವರ ಬದುಕಿನಲ್ಲೀಗ ಆರೋಪಗಳ ಸುರಿಮಳೆ. ವಿಚಿತ್ರ ವ್ಯೂಹದಲ್ಲಿ ಮುಖ್ಯಮಂತ್ರಿ ಸಿಲುಕಿಕೊಂಡಿದ್ದಾರೆ. ಹಗರಣವಾಗಿಲ್ಲ ಎಂದು ಹೇಳುವಂತೆಯೂ ಇಲ್ಲ, ಹಗರಣವಾಗಿದೆ ಎಂದು ಹೇಳುವಂತೆಯೂ ಇಲ್ಲ.

ಮಾಜಿ ಮುಖ್ಯಮಂತ್ರಿಗಳ ಹಾದಿಯಲ್ಲಿ ಸಿದ್ದರಾಮಯ್ಯ ಹೆಜ್ಜೆ ಹಾಕ್ತಾರಾ  ಎನ್ನುವ ಪ್ರಶ್ನೆಗಳು ಎದ್ದಿದೆ. ತೆರೆದ ಪುಸ್ತಕದಂತಿದ್ದ ಸಿಎಂ ಬದುಕಿಗೆ ಈಗ ಕಪ್ಪುಚುಕ್ಕೆ ಅಂಟಿದೆ. ಶುದ್ಧಹಸ್ತ ಅಂತ ಹೇಳಿಕೊಂಡವರ ಮೇಲೆ ದೊಡ್ಡ ಆರೋಪವೇ ಬಂದಿದೆ. ರಾಜೀನಾಮೆಗೆ ಕೇಸರಿ ಪಡೆ ಪಟ್ಟು ಹಿಡಿದಿದ್ದರೆ, ಹಸ್ತಪಾಳಯ ನೋ ಎಂದು ಹೇಳುತ್ತಿದೆ.

Muda Scam: ವೈಟ್ನರ್‌ ಹಾಕಿ ದಾಖಲೆ ತಿರುಚಿದ ಮುಡಾ ಅಧಿಕಾರಿಗಳು?

ಇನ್ನೊಂದೆಡೆ ಗವರ್ನರ್ ವಿರುದ್ಧ ಕಾಂಗ್ರೆಸ್ ನಾಯಕರು ಮಹಾಮುನಿಸು ತೋರಿದ್ದಾರೆ. ಅದೊಂದು ಆರೋಪಕ್ಕೆ ಅಂದು ಬಂಗಾರಪ್ಪ ರಾಜೀನಾಮೆ ಕೊಟ್ಟು ಹೋಗಿದ್ದರು. ಹೈಕಮಾಂಡ್ ಒತ್ತಡಕ್ಕೆ ಕಟ್ಟುಬಿದ್ದಿದ್ದರು ಅಂದಿನ ಸಿಎಂ ಬೃಹತ್ ಸಂಖ್ಯಾಬಲ ಇದ್ದಾಗಲೂ ಅವರಿಗೆ ಸಿಎಂ ಗದ್ದುಗೆ ಉಳಿದಿರಲಿಲ್ಲ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more