ರಾಜೀನಾಮೆ.. ಇತಿಹಾಸ..  ರಹಸ್ಯ! ಭ್ರಷ್ಟಾಚಾರದ ಆರೋಪಕ್ಕೆ ಪದತ್ಯಾಗ ಮಾಡ್ತಾರಾ ಸಿಎಂ!

ರಾಜೀನಾಮೆ.. ಇತಿಹಾಸ.. ರಹಸ್ಯ! ಭ್ರಷ್ಟಾಚಾರದ ಆರೋಪಕ್ಕೆ ಪದತ್ಯಾಗ ಮಾಡ್ತಾರಾ ಸಿಎಂ!

Published : Aug 21, 2024, 04:27 PM IST


ಮುಖ್ಯಮಂತ್ರಿ ಸಿದ್ದರಾಮಯ್ಯನೋರ ಬದುಕಲ್ಲಿ ಕಂಡುಕೇಳರಿಯದ ಕಪ್ಪುಚುಕ್ಕೆಯೊಂದು ಬಂದು ಅಂಟಿಕೊಂಡಿದೆ.. ಶುದ್ಧಹಸ್ತ..ನೈತಿಕತೆ.. ಆರೋಪ.. ಈ ವಿಚಿತ್ರ ವ್ಯೂಹದಲ್ಲಿ ಮುಖ್ಯಮಂತ್ರಿಗಳು ಸಿಲುಕಾಕ್ಕೊಂಡಿದ್ದಾರೆ.

ಬೆಂಗಳೂರು (ಆ.21): ಮಾತನಾಡಿದರೆ  ಶುದ್ಧಹಸ್ತ.. ನೈತಿಕತೆ ಎನ್ನುತ್ತಿದ್ದ ಸಿಎಂ ಸಿದ್ಧರಾಮಯ್ಯ ಅವರ ಬದುಕಿನಲ್ಲೀಗ ಆರೋಪಗಳ ಸುರಿಮಳೆ. ವಿಚಿತ್ರ ವ್ಯೂಹದಲ್ಲಿ ಮುಖ್ಯಮಂತ್ರಿ ಸಿಲುಕಿಕೊಂಡಿದ್ದಾರೆ. ಹಗರಣವಾಗಿಲ್ಲ ಎಂದು ಹೇಳುವಂತೆಯೂ ಇಲ್ಲ, ಹಗರಣವಾಗಿದೆ ಎಂದು ಹೇಳುವಂತೆಯೂ ಇಲ್ಲ.

ಮಾಜಿ ಮುಖ್ಯಮಂತ್ರಿಗಳ ಹಾದಿಯಲ್ಲಿ ಸಿದ್ದರಾಮಯ್ಯ ಹೆಜ್ಜೆ ಹಾಕ್ತಾರಾ  ಎನ್ನುವ ಪ್ರಶ್ನೆಗಳು ಎದ್ದಿದೆ. ತೆರೆದ ಪುಸ್ತಕದಂತಿದ್ದ ಸಿಎಂ ಬದುಕಿಗೆ ಈಗ ಕಪ್ಪುಚುಕ್ಕೆ ಅಂಟಿದೆ. ಶುದ್ಧಹಸ್ತ ಅಂತ ಹೇಳಿಕೊಂಡವರ ಮೇಲೆ ದೊಡ್ಡ ಆರೋಪವೇ ಬಂದಿದೆ. ರಾಜೀನಾಮೆಗೆ ಕೇಸರಿ ಪಡೆ ಪಟ್ಟು ಹಿಡಿದಿದ್ದರೆ, ಹಸ್ತಪಾಳಯ ನೋ ಎಂದು ಹೇಳುತ್ತಿದೆ.

Muda Scam: ವೈಟ್ನರ್‌ ಹಾಕಿ ದಾಖಲೆ ತಿರುಚಿದ ಮುಡಾ ಅಧಿಕಾರಿಗಳು?

ಇನ್ನೊಂದೆಡೆ ಗವರ್ನರ್ ವಿರುದ್ಧ ಕಾಂಗ್ರೆಸ್ ನಾಯಕರು ಮಹಾಮುನಿಸು ತೋರಿದ್ದಾರೆ. ಅದೊಂದು ಆರೋಪಕ್ಕೆ ಅಂದು ಬಂಗಾರಪ್ಪ ರಾಜೀನಾಮೆ ಕೊಟ್ಟು ಹೋಗಿದ್ದರು. ಹೈಕಮಾಂಡ್ ಒತ್ತಡಕ್ಕೆ ಕಟ್ಟುಬಿದ್ದಿದ್ದರು ಅಂದಿನ ಸಿಎಂ ಬೃಹತ್ ಸಂಖ್ಯಾಬಲ ಇದ್ದಾಗಲೂ ಅವರಿಗೆ ಸಿಎಂ ಗದ್ದುಗೆ ಉಳಿದಿರಲಿಲ್ಲ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more