ರಾಜೀನಾಮೆ.. ಇತಿಹಾಸ..  ರಹಸ್ಯ! ಭ್ರಷ್ಟಾಚಾರದ ಆರೋಪಕ್ಕೆ ಪದತ್ಯಾಗ ಮಾಡ್ತಾರಾ ಸಿಎಂ!

ರಾಜೀನಾಮೆ.. ಇತಿಹಾಸ.. ರಹಸ್ಯ! ಭ್ರಷ್ಟಾಚಾರದ ಆರೋಪಕ್ಕೆ ಪದತ್ಯಾಗ ಮಾಡ್ತಾರಾ ಸಿಎಂ!

Published : Aug 21, 2024, 04:27 PM IST


ಮುಖ್ಯಮಂತ್ರಿ ಸಿದ್ದರಾಮಯ್ಯನೋರ ಬದುಕಲ್ಲಿ ಕಂಡುಕೇಳರಿಯದ ಕಪ್ಪುಚುಕ್ಕೆಯೊಂದು ಬಂದು ಅಂಟಿಕೊಂಡಿದೆ.. ಶುದ್ಧಹಸ್ತ..ನೈತಿಕತೆ.. ಆರೋಪ.. ಈ ವಿಚಿತ್ರ ವ್ಯೂಹದಲ್ಲಿ ಮುಖ್ಯಮಂತ್ರಿಗಳು ಸಿಲುಕಾಕ್ಕೊಂಡಿದ್ದಾರೆ.

ಬೆಂಗಳೂರು (ಆ.21): ಮಾತನಾಡಿದರೆ  ಶುದ್ಧಹಸ್ತ.. ನೈತಿಕತೆ ಎನ್ನುತ್ತಿದ್ದ ಸಿಎಂ ಸಿದ್ಧರಾಮಯ್ಯ ಅವರ ಬದುಕಿನಲ್ಲೀಗ ಆರೋಪಗಳ ಸುರಿಮಳೆ. ವಿಚಿತ್ರ ವ್ಯೂಹದಲ್ಲಿ ಮುಖ್ಯಮಂತ್ರಿ ಸಿಲುಕಿಕೊಂಡಿದ್ದಾರೆ. ಹಗರಣವಾಗಿಲ್ಲ ಎಂದು ಹೇಳುವಂತೆಯೂ ಇಲ್ಲ, ಹಗರಣವಾಗಿದೆ ಎಂದು ಹೇಳುವಂತೆಯೂ ಇಲ್ಲ.

ಮಾಜಿ ಮುಖ್ಯಮಂತ್ರಿಗಳ ಹಾದಿಯಲ್ಲಿ ಸಿದ್ದರಾಮಯ್ಯ ಹೆಜ್ಜೆ ಹಾಕ್ತಾರಾ  ಎನ್ನುವ ಪ್ರಶ್ನೆಗಳು ಎದ್ದಿದೆ. ತೆರೆದ ಪುಸ್ತಕದಂತಿದ್ದ ಸಿಎಂ ಬದುಕಿಗೆ ಈಗ ಕಪ್ಪುಚುಕ್ಕೆ ಅಂಟಿದೆ. ಶುದ್ಧಹಸ್ತ ಅಂತ ಹೇಳಿಕೊಂಡವರ ಮೇಲೆ ದೊಡ್ಡ ಆರೋಪವೇ ಬಂದಿದೆ. ರಾಜೀನಾಮೆಗೆ ಕೇಸರಿ ಪಡೆ ಪಟ್ಟು ಹಿಡಿದಿದ್ದರೆ, ಹಸ್ತಪಾಳಯ ನೋ ಎಂದು ಹೇಳುತ್ತಿದೆ.

Muda Scam: ವೈಟ್ನರ್‌ ಹಾಕಿ ದಾಖಲೆ ತಿರುಚಿದ ಮುಡಾ ಅಧಿಕಾರಿಗಳು?

ಇನ್ನೊಂದೆಡೆ ಗವರ್ನರ್ ವಿರುದ್ಧ ಕಾಂಗ್ರೆಸ್ ನಾಯಕರು ಮಹಾಮುನಿಸು ತೋರಿದ್ದಾರೆ. ಅದೊಂದು ಆರೋಪಕ್ಕೆ ಅಂದು ಬಂಗಾರಪ್ಪ ರಾಜೀನಾಮೆ ಕೊಟ್ಟು ಹೋಗಿದ್ದರು. ಹೈಕಮಾಂಡ್ ಒತ್ತಡಕ್ಕೆ ಕಟ್ಟುಬಿದ್ದಿದ್ದರು ಅಂದಿನ ಸಿಎಂ ಬೃಹತ್ ಸಂಖ್ಯಾಬಲ ಇದ್ದಾಗಲೂ ಅವರಿಗೆ ಸಿಎಂ ಗದ್ದುಗೆ ಉಳಿದಿರಲಿಲ್ಲ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more