ಸಿದ್ದು ರೀತಿ ಪ್ರಾಸಿಕ್ಯೂಷನ್ ಪಂಜರಕ್ಕೆ ಬೀಳ್ತಾರಾ ದಳಪತಿ?  ದಳಪತಿಗೆ ಖೆಡ್ಡಾ ತೋಡಿದ್ರಾ ಸಿದ್ದರಾಮಯ್ಯ?

ಸಿದ್ದು ರೀತಿ ಪ್ರಾಸಿಕ್ಯೂಷನ್ ಪಂಜರಕ್ಕೆ ಬೀಳ್ತಾರಾ ದಳಪತಿ? ದಳಪತಿಗೆ ಖೆಡ್ಡಾ ತೋಡಿದ್ರಾ ಸಿದ್ದರಾಮಯ್ಯ?

Published : Aug 23, 2024, 09:42 AM IST

ಅಕ್ರಮ ಗಣಿಗಾರಿಕೆಗೆ ಅನುಮತಿ ಕೊಟ್ಟಿರೋ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ತನಿಖೆ ಮುಗಿದಿದ್ದು, ಪ್ರಾಸಿಕ್ಯೂಷನ್'ಗೆ ಪರ್ಮಿಷನ್ ಕೊಡಿ ಅಂತ ರಾಜ್ಯಪಾಲರಿಗೆ ಎಸ್ಐಟಿ ಮನವಿ ಸಲ್ಲಿಸಿದೆ. ಹಾಗಾದ್ರೆ ರಾಜ್ಯಪಾಲರು ಸಿದ್ದರಾಮಯ್ಯನವರಂತೆ ದಳಪತಿ ವಿರುದ್ಧವೂ ಪ್ರಾಸಿಕ್ಯೂಷನ್"ಗೆ ಗ್ರೀನ್ ಸಿಗ್ನಲ್ ಕೊಡ್ತಾರಾ..?   ಈ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ.

ರಾಜ್ಯ ರಾಜಕಾರಣದಲ್ಲಿ ಶುರುವಾಯ್ತಾ ಮುಯ್ಯಿಗೆ ಮುಯ್ಯಿ ರಾಜಕಾರಣ..? ಸಿದ್ದರಾಮಯ್ಯಗೆ ಮುಡಾ ಸಂಕಷ್ಟ.. ದಳಪತಿಗೆ ಅಕ್ರಮ ಗಣಿ ಕಂಟಕ..! ಅವರದ್ದು 20 ವರ್ಷಗಳ ಹಿಂದಿನ ಕೇಸ್, ಇವರದ್ದು 17 ವರ್ಷಗಳ ಹಿಂದಿನ ಪ್ರಕರಣ..! ಆ ಕೇಸ್ ಕೆದಕಿದ್ದಕ್ಕೇ ಹೊರ ಬಂತಾ ಈ ಕೇಸ್..? ಅರೆಸ್ಟ್ ಮಾಡಬೇಕಾದ ಸಂದರ್ಭ ಬಂದ್ರೆ ಕುಮಾರಸ್ವಾಮಿ ಬಂಧನ ಶತಸಿದ್ಧ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದೇಕೆ..? ತಾಕತ್ತಿದ್ದರೆ ನನ್ನನ್ನು ಮುಟ್ಟಿ ನೋಡಿ ಅಂತ ಅಬ್ಬರಿಸಿದ್ದೇಕೆ ದಳಪತಿ..? ಸಿದ್ದರಾಮಯ್ಯ ಮಾದರಿಯಲ್ಲೇ ಕುಮಾರಸ್ವಾಮಿಗೂ ಕಾದಿದ್ಯಾ ಪ್ರಾಸಿಕ್ಯೂಷನ್ ಪಂಜರ..? ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಮಾಯಾಜಾಲದಲ್ಲಿ ಸಿಲುಕಿಕೊಂಡಿದ್ರೆ, ಕೇಂದ್ರ ಸಚಿವ ಕುಮಾರಸ್ವಾಮಿಯವ್ರನ್ನು ಅಕ್ರಮ ಗಣಿ ಕಂಟಕದಲ್ಲಿ ಕೆಡವಲು ಕಾಂಗ್ರೆಸ್ ಮುಂದಾಗಿದೆ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್'ಗೆ ಪರ್ಮಿಷನ್ ಕೊಡಿ ಅಂತ ರಾಜ್ಯಪಾಲರಿಗೆ ಲೋಕಾಯುಕ್ತ ಎಸ್ಐಟಿ ಮನವಿ ಸಲ್ಲಿಸಿದೆ. ಹಾಗಾದ್ರೆ ಸಿದ್ದರಾಮಯ್ಯನವರಂತೆ ಎಚ್ಡಿಕೆ ವಿರುದ್ಧವೂ ರಾಜ್ಯಪಾಲರು ಪ್ರಾಸಿಕ್ಯೂಷನ್"ಗೆ ಗ್ರೀನ್ ಸಿಗ್ನಲ್ ಕೊಡ್ತಾರಾ..? ದಳಪತಿ ವಿರುದ್ಧದ ಪ್ರಕರಣದಲ್ಲಿ ರಾಜ್ಯಪಾಲರ ಮುಂದಿರೋ ಆಯ್ಕೆಗಳೇನೇನು..?  ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿದ್ದು ಗುದ್ದು.. ಕುಮಾರ ಜಿದ್ದು.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more