ಸಿದ್ದು ರೀತಿ ಪ್ರಾಸಿಕ್ಯೂಷನ್ ಪಂಜರಕ್ಕೆ ಬೀಳ್ತಾರಾ ದಳಪತಿ?  ದಳಪತಿಗೆ ಖೆಡ್ಡಾ ತೋಡಿದ್ರಾ ಸಿದ್ದರಾಮಯ್ಯ?

ಸಿದ್ದು ರೀತಿ ಪ್ರಾಸಿಕ್ಯೂಷನ್ ಪಂಜರಕ್ಕೆ ಬೀಳ್ತಾರಾ ದಳಪತಿ? ದಳಪತಿಗೆ ಖೆಡ್ಡಾ ತೋಡಿದ್ರಾ ಸಿದ್ದರಾಮಯ್ಯ?

Published : Aug 23, 2024, 09:42 AM IST

ಅಕ್ರಮ ಗಣಿಗಾರಿಕೆಗೆ ಅನುಮತಿ ಕೊಟ್ಟಿರೋ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ತನಿಖೆ ಮುಗಿದಿದ್ದು, ಪ್ರಾಸಿಕ್ಯೂಷನ್'ಗೆ ಪರ್ಮಿಷನ್ ಕೊಡಿ ಅಂತ ರಾಜ್ಯಪಾಲರಿಗೆ ಎಸ್ಐಟಿ ಮನವಿ ಸಲ್ಲಿಸಿದೆ. ಹಾಗಾದ್ರೆ ರಾಜ್ಯಪಾಲರು ಸಿದ್ದರಾಮಯ್ಯನವರಂತೆ ದಳಪತಿ ವಿರುದ್ಧವೂ ಪ್ರಾಸಿಕ್ಯೂಷನ್"ಗೆ ಗ್ರೀನ್ ಸಿಗ್ನಲ್ ಕೊಡ್ತಾರಾ..?   ಈ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ.

ರಾಜ್ಯ ರಾಜಕಾರಣದಲ್ಲಿ ಶುರುವಾಯ್ತಾ ಮುಯ್ಯಿಗೆ ಮುಯ್ಯಿ ರಾಜಕಾರಣ..? ಸಿದ್ದರಾಮಯ್ಯಗೆ ಮುಡಾ ಸಂಕಷ್ಟ.. ದಳಪತಿಗೆ ಅಕ್ರಮ ಗಣಿ ಕಂಟಕ..! ಅವರದ್ದು 20 ವರ್ಷಗಳ ಹಿಂದಿನ ಕೇಸ್, ಇವರದ್ದು 17 ವರ್ಷಗಳ ಹಿಂದಿನ ಪ್ರಕರಣ..! ಆ ಕೇಸ್ ಕೆದಕಿದ್ದಕ್ಕೇ ಹೊರ ಬಂತಾ ಈ ಕೇಸ್..? ಅರೆಸ್ಟ್ ಮಾಡಬೇಕಾದ ಸಂದರ್ಭ ಬಂದ್ರೆ ಕುಮಾರಸ್ವಾಮಿ ಬಂಧನ ಶತಸಿದ್ಧ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದೇಕೆ..? ತಾಕತ್ತಿದ್ದರೆ ನನ್ನನ್ನು ಮುಟ್ಟಿ ನೋಡಿ ಅಂತ ಅಬ್ಬರಿಸಿದ್ದೇಕೆ ದಳಪತಿ..? ಸಿದ್ದರಾಮಯ್ಯ ಮಾದರಿಯಲ್ಲೇ ಕುಮಾರಸ್ವಾಮಿಗೂ ಕಾದಿದ್ಯಾ ಪ್ರಾಸಿಕ್ಯೂಷನ್ ಪಂಜರ..? ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಮಾಯಾಜಾಲದಲ್ಲಿ ಸಿಲುಕಿಕೊಂಡಿದ್ರೆ, ಕೇಂದ್ರ ಸಚಿವ ಕುಮಾರಸ್ವಾಮಿಯವ್ರನ್ನು ಅಕ್ರಮ ಗಣಿ ಕಂಟಕದಲ್ಲಿ ಕೆಡವಲು ಕಾಂಗ್ರೆಸ್ ಮುಂದಾಗಿದೆ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್'ಗೆ ಪರ್ಮಿಷನ್ ಕೊಡಿ ಅಂತ ರಾಜ್ಯಪಾಲರಿಗೆ ಲೋಕಾಯುಕ್ತ ಎಸ್ಐಟಿ ಮನವಿ ಸಲ್ಲಿಸಿದೆ. ಹಾಗಾದ್ರೆ ಸಿದ್ದರಾಮಯ್ಯನವರಂತೆ ಎಚ್ಡಿಕೆ ವಿರುದ್ಧವೂ ರಾಜ್ಯಪಾಲರು ಪ್ರಾಸಿಕ್ಯೂಷನ್"ಗೆ ಗ್ರೀನ್ ಸಿಗ್ನಲ್ ಕೊಡ್ತಾರಾ..? ದಳಪತಿ ವಿರುದ್ಧದ ಪ್ರಕರಣದಲ್ಲಿ ರಾಜ್ಯಪಾಲರ ಮುಂದಿರೋ ಆಯ್ಕೆಗಳೇನೇನು..?  ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿದ್ದು ಗುದ್ದು.. ಕುಮಾರ ಜಿದ್ದು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more