ಸಿದ್ದು ರೀತಿ ಪ್ರಾಸಿಕ್ಯೂಷನ್ ಪಂಜರಕ್ಕೆ ಬೀಳ್ತಾರಾ ದಳಪತಿ?  ದಳಪತಿಗೆ ಖೆಡ್ಡಾ ತೋಡಿದ್ರಾ ಸಿದ್ದರಾಮಯ್ಯ?

ಸಿದ್ದು ರೀತಿ ಪ್ರಾಸಿಕ್ಯೂಷನ್ ಪಂಜರಕ್ಕೆ ಬೀಳ್ತಾರಾ ದಳಪತಿ? ದಳಪತಿಗೆ ಖೆಡ್ಡಾ ತೋಡಿದ್ರಾ ಸಿದ್ದರಾಮಯ್ಯ?

Published : Aug 23, 2024, 09:42 AM IST

ಅಕ್ರಮ ಗಣಿಗಾರಿಕೆಗೆ ಅನುಮತಿ ಕೊಟ್ಟಿರೋ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ತನಿಖೆ ಮುಗಿದಿದ್ದು, ಪ್ರಾಸಿಕ್ಯೂಷನ್'ಗೆ ಪರ್ಮಿಷನ್ ಕೊಡಿ ಅಂತ ರಾಜ್ಯಪಾಲರಿಗೆ ಎಸ್ಐಟಿ ಮನವಿ ಸಲ್ಲಿಸಿದೆ. ಹಾಗಾದ್ರೆ ರಾಜ್ಯಪಾಲರು ಸಿದ್ದರಾಮಯ್ಯನವರಂತೆ ದಳಪತಿ ವಿರುದ್ಧವೂ ಪ್ರಾಸಿಕ್ಯೂಷನ್"ಗೆ ಗ್ರೀನ್ ಸಿಗ್ನಲ್ ಕೊಡ್ತಾರಾ..?   ಈ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ.

ರಾಜ್ಯ ರಾಜಕಾರಣದಲ್ಲಿ ಶುರುವಾಯ್ತಾ ಮುಯ್ಯಿಗೆ ಮುಯ್ಯಿ ರಾಜಕಾರಣ..? ಸಿದ್ದರಾಮಯ್ಯಗೆ ಮುಡಾ ಸಂಕಷ್ಟ.. ದಳಪತಿಗೆ ಅಕ್ರಮ ಗಣಿ ಕಂಟಕ..! ಅವರದ್ದು 20 ವರ್ಷಗಳ ಹಿಂದಿನ ಕೇಸ್, ಇವರದ್ದು 17 ವರ್ಷಗಳ ಹಿಂದಿನ ಪ್ರಕರಣ..! ಆ ಕೇಸ್ ಕೆದಕಿದ್ದಕ್ಕೇ ಹೊರ ಬಂತಾ ಈ ಕೇಸ್..? ಅರೆಸ್ಟ್ ಮಾಡಬೇಕಾದ ಸಂದರ್ಭ ಬಂದ್ರೆ ಕುಮಾರಸ್ವಾಮಿ ಬಂಧನ ಶತಸಿದ್ಧ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದೇಕೆ..? ತಾಕತ್ತಿದ್ದರೆ ನನ್ನನ್ನು ಮುಟ್ಟಿ ನೋಡಿ ಅಂತ ಅಬ್ಬರಿಸಿದ್ದೇಕೆ ದಳಪತಿ..? ಸಿದ್ದರಾಮಯ್ಯ ಮಾದರಿಯಲ್ಲೇ ಕುಮಾರಸ್ವಾಮಿಗೂ ಕಾದಿದ್ಯಾ ಪ್ರಾಸಿಕ್ಯೂಷನ್ ಪಂಜರ..? ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಮಾಯಾಜಾಲದಲ್ಲಿ ಸಿಲುಕಿಕೊಂಡಿದ್ರೆ, ಕೇಂದ್ರ ಸಚಿವ ಕುಮಾರಸ್ವಾಮಿಯವ್ರನ್ನು ಅಕ್ರಮ ಗಣಿ ಕಂಟಕದಲ್ಲಿ ಕೆಡವಲು ಕಾಂಗ್ರೆಸ್ ಮುಂದಾಗಿದೆ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್'ಗೆ ಪರ್ಮಿಷನ್ ಕೊಡಿ ಅಂತ ರಾಜ್ಯಪಾಲರಿಗೆ ಲೋಕಾಯುಕ್ತ ಎಸ್ಐಟಿ ಮನವಿ ಸಲ್ಲಿಸಿದೆ. ಹಾಗಾದ್ರೆ ಸಿದ್ದರಾಮಯ್ಯನವರಂತೆ ಎಚ್ಡಿಕೆ ವಿರುದ್ಧವೂ ರಾಜ್ಯಪಾಲರು ಪ್ರಾಸಿಕ್ಯೂಷನ್"ಗೆ ಗ್ರೀನ್ ಸಿಗ್ನಲ್ ಕೊಡ್ತಾರಾ..? ದಳಪತಿ ವಿರುದ್ಧದ ಪ್ರಕರಣದಲ್ಲಿ ರಾಜ್ಯಪಾಲರ ಮುಂದಿರೋ ಆಯ್ಕೆಗಳೇನೇನು..?  ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿದ್ದು ಗುದ್ದು.. ಕುಮಾರ ಜಿದ್ದು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more