3ನೇ ಸ್ಥಾನದ ಫೈಟ್‌ನಲ್ಲಿ ಗೆಲುವು ಖಚಿತ ; ಗೆಲುವಿನ ಸೂತ್ರ ಬಿಚ್ಚಿಟ್ಟ ಲೆಹರ್‌ ಸಿಂಗ್

3ನೇ ಸ್ಥಾನದ ಫೈಟ್‌ನಲ್ಲಿ ಗೆಲುವು ಖಚಿತ ; ಗೆಲುವಿನ ಸೂತ್ರ ಬಿಚ್ಚಿಟ್ಟ ಲೆಹರ್‌ ಸಿಂಗ್

Published : May 31, 2022, 03:36 PM IST

ಬಿಜೆಪಿ ಲೇಹನ್ ಸಿಂಗ್ ಅವರನ್ನ ಮೂರನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇದರಿಂದ ನಾಲ್ಕನೇ ಸ್ಥಾನಕ್ಕೆ ಮೂರು ಪಕ್ಷಗಳು ಪೈಪೋಟಿಗೆ ಬಿದ್ದಿದೆ.  ಇನ್ನು ಮೂರನೇ ಸ್ಥಾನದ ಫೈಟ್‌ನಲ್ಲಿ ನಾನು ಗೆದ್ದೇ ಗೆಲ್ಲುವೆ ಎಂದು ಲೇಹರ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಮೇ.31): ಕರ್ನಾಟಕ ರಾಜ್ಯಸಭೆ ಚುನಾವಣೆಯಲ್ಲಿ 4ನೇ ಸ್ಥಾನಕ್ಕಾಗಿ ಭರ್ಜರಿ ಕದನ ಶುರುವಾಗಿದ್ದು, ಯಾರು ಗೆಲ್ಲುತ್ತಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ ಎರಡು ಸ್ಥಾನ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಅನಾಯಾಸವಾಗಿ ಪಡೆಯಲಿದೆ. ಆದ್ರೆ, ಬಿಜೆಪಿಗೆ ಸಂಖ್ಯಾಬಲ ಕೊರತೆ ಇದ್ರೂ ಸಹ ತನ್ನ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

ರಾಜ್ಯಸಭಾ ಚುನಾವಣೆ: ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೆಹರ್‌ ಸಿಂಗ್ ಕಣಕ್ಕೆ, ಕುತೂಹಲ

ಹೌದು...ಬಿಜೆಪಿ ಲೇಹನ್ ಸಿಂಗ್ ಅವರನ್ನ ಮೂರನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇದರಿಂದ ನಾಲ್ಕನೇ ಸ್ಥಾನಕ್ಕೆ ಮೂರು ಪಕ್ಷಗಳು ಪೈಪೋಟಿಗೆ ಬಿದ್ದಿದೆ.  ಇನ್ನು ಮೂರನೇ ಸ್ಥಾನದ ಫೈಟ್‌ನಲ್ಲಿ ನಾನು ಗೆದ್ದೇ ಗೆಲ್ಲುವೆ ಎಂದು ಲೇಹರ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more