3ನೇ ಸ್ಥಾನದ ಫೈಟ್‌ನಲ್ಲಿ ಗೆಲುವು ಖಚಿತ ; ಗೆಲುವಿನ ಸೂತ್ರ ಬಿಚ್ಚಿಟ್ಟ ಲೆಹರ್‌ ಸಿಂಗ್

3ನೇ ಸ್ಥಾನದ ಫೈಟ್‌ನಲ್ಲಿ ಗೆಲುವು ಖಚಿತ ; ಗೆಲುವಿನ ಸೂತ್ರ ಬಿಚ್ಚಿಟ್ಟ ಲೆಹರ್‌ ಸಿಂಗ್

Published : May 31, 2022, 03:36 PM IST

ಬಿಜೆಪಿ ಲೇಹನ್ ಸಿಂಗ್ ಅವರನ್ನ ಮೂರನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇದರಿಂದ ನಾಲ್ಕನೇ ಸ್ಥಾನಕ್ಕೆ ಮೂರು ಪಕ್ಷಗಳು ಪೈಪೋಟಿಗೆ ಬಿದ್ದಿದೆ.  ಇನ್ನು ಮೂರನೇ ಸ್ಥಾನದ ಫೈಟ್‌ನಲ್ಲಿ ನಾನು ಗೆದ್ದೇ ಗೆಲ್ಲುವೆ ಎಂದು ಲೇಹರ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಮೇ.31): ಕರ್ನಾಟಕ ರಾಜ್ಯಸಭೆ ಚುನಾವಣೆಯಲ್ಲಿ 4ನೇ ಸ್ಥಾನಕ್ಕಾಗಿ ಭರ್ಜರಿ ಕದನ ಶುರುವಾಗಿದ್ದು, ಯಾರು ಗೆಲ್ಲುತ್ತಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ ಎರಡು ಸ್ಥಾನ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಅನಾಯಾಸವಾಗಿ ಪಡೆಯಲಿದೆ. ಆದ್ರೆ, ಬಿಜೆಪಿಗೆ ಸಂಖ್ಯಾಬಲ ಕೊರತೆ ಇದ್ರೂ ಸಹ ತನ್ನ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

ರಾಜ್ಯಸಭಾ ಚುನಾವಣೆ: ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೆಹರ್‌ ಸಿಂಗ್ ಕಣಕ್ಕೆ, ಕುತೂಹಲ

ಹೌದು...ಬಿಜೆಪಿ ಲೇಹನ್ ಸಿಂಗ್ ಅವರನ್ನ ಮೂರನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇದರಿಂದ ನಾಲ್ಕನೇ ಸ್ಥಾನಕ್ಕೆ ಮೂರು ಪಕ್ಷಗಳು ಪೈಪೋಟಿಗೆ ಬಿದ್ದಿದೆ.  ಇನ್ನು ಮೂರನೇ ಸ್ಥಾನದ ಫೈಟ್‌ನಲ್ಲಿ ನಾನು ಗೆದ್ದೇ ಗೆಲ್ಲುವೆ ಎಂದು ಲೇಹರ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more