ಸಾವರ್ಕರ್‌ ಅಂಚೆ ಚೀಟಿ ಬಿಡುಗಡೆ ಮಾಡಿದ್ದೇ ಇಂದಿರಾ ಗಾಂಧಿ ಸರ್ಕಾರ: ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು

ಸಾವರ್ಕರ್‌ ಅಂಚೆ ಚೀಟಿ ಬಿಡುಗಡೆ ಮಾಡಿದ್ದೇ ಇಂದಿರಾ ಗಾಂಧಿ ಸರ್ಕಾರ: ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು

Published : Dec 19, 2022, 05:42 PM IST

ಬೆಳಗಾವಿಯ ಸುವರ್ಣ ಸೌಧದಲ್ಲಿ ಸಾವರ್ಕರ್‌ ಫೋಟೋಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಕೈ ಪಾಳೆಯಕ್ಕೆ ಉದಾರಣೆ ಸಮೇತ ಬಿಜೆಪಿ ಕುಟುಕಿದೆ.
 

ಸಾವರ್ಕರ್‌ ಅಂಚೆ ಚೀಟಿ ಬಿಡುಗಡೆ ಮಾಡಿದ್ದೇ ಇಂದಿರಾ ಗಾಂಧಿ ಸರ್ಕಾರ. ಸಾವರ್ಕರ್‌ ಡಾಕ್ಯುಮೆಂಟರಿ ನಿರ್ಮಾಣಕ್ಕೆ ಸ್ವತಃ ಇಂದಿರಾ ಗಾಂಧಿ ದೇಣಿಗೆ ನೀಡಿದ್ರು. ಕಾಂಗ್ರೆಸಿನ ಇತಿಹಾಸ ಪ್ರಜ್ಞೆ ಪ್ರಧಾನ ಮಂತ್ರಿ ಬದಲಾದಂತೆ ಬದಲಾಗುವುದೇ ಎಂದು ಟ್ವೀಟ್ ಮಾಡಿದೆ. ಇಂದಿರಾಗಾಂಧಿ ಅವರೇ  ಸಾವರ್ಕರ್‌ ಹೋರಾಟವನ್ನು ಕೊಂಡಾಡಿದ್ರು. ಕಾಂಗ್ರೆಸ್‌ ಇಂದು  ಸಾವರ್ಕರ್‌'ನ್ನು ವಿರೋಧಿಸಬಹುದು. ಆದ್ರೆ ಅವರನ್ನು ಪ್ರೀತಿಸುವ ಸಾಲಿನಲ್ಲಿ ಗಾಂಧೀಜಿಯೂ ನಿಲ್ಲುತ್ತಾರೆ.  ಗಾಂಧೀಜಿ ಪತ್ರಗಳಲ್ಲಿ ಪ್ರೀತಿಯಿಂದ ಭಾಯ್‌ ಎಂದು ಸಂಭೋದಿಸುತ್ತಿದ್ದರು ಎಂದು ಕಾಂಗ್ರೆಸ್‌ ವಿರುದ್ಧ ಟ್ವೀಟ್‌ ಮೂಲಕ ಬಿಜೆಪಿ ಕಿಡಿ ಕಾರಿದೆ.

2023ರ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್‌ಗೆ ಮೊದಲ ಹೊಡೆತ, ಪ್ರಮುಖ ನಾಯಕಿ ರಾಜೀನಾಮೆ!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more