ಸಾವರ್ಕರ್‌ ಅಂಚೆ ಚೀಟಿ ಬಿಡುಗಡೆ ಮಾಡಿದ್ದೇ ಇಂದಿರಾ ಗಾಂಧಿ ಸರ್ಕಾರ: ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು

ಸಾವರ್ಕರ್‌ ಅಂಚೆ ಚೀಟಿ ಬಿಡುಗಡೆ ಮಾಡಿದ್ದೇ ಇಂದಿರಾ ಗಾಂಧಿ ಸರ್ಕಾರ: ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು

Published : Dec 19, 2022, 05:42 PM IST

ಬೆಳಗಾವಿಯ ಸುವರ್ಣ ಸೌಧದಲ್ಲಿ ಸಾವರ್ಕರ್‌ ಫೋಟೋಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಕೈ ಪಾಳೆಯಕ್ಕೆ ಉದಾರಣೆ ಸಮೇತ ಬಿಜೆಪಿ ಕುಟುಕಿದೆ.
 

ಸಾವರ್ಕರ್‌ ಅಂಚೆ ಚೀಟಿ ಬಿಡುಗಡೆ ಮಾಡಿದ್ದೇ ಇಂದಿರಾ ಗಾಂಧಿ ಸರ್ಕಾರ. ಸಾವರ್ಕರ್‌ ಡಾಕ್ಯುಮೆಂಟರಿ ನಿರ್ಮಾಣಕ್ಕೆ ಸ್ವತಃ ಇಂದಿರಾ ಗಾಂಧಿ ದೇಣಿಗೆ ನೀಡಿದ್ರು. ಕಾಂಗ್ರೆಸಿನ ಇತಿಹಾಸ ಪ್ರಜ್ಞೆ ಪ್ರಧಾನ ಮಂತ್ರಿ ಬದಲಾದಂತೆ ಬದಲಾಗುವುದೇ ಎಂದು ಟ್ವೀಟ್ ಮಾಡಿದೆ. ಇಂದಿರಾಗಾಂಧಿ ಅವರೇ  ಸಾವರ್ಕರ್‌ ಹೋರಾಟವನ್ನು ಕೊಂಡಾಡಿದ್ರು. ಕಾಂಗ್ರೆಸ್‌ ಇಂದು  ಸಾವರ್ಕರ್‌'ನ್ನು ವಿರೋಧಿಸಬಹುದು. ಆದ್ರೆ ಅವರನ್ನು ಪ್ರೀತಿಸುವ ಸಾಲಿನಲ್ಲಿ ಗಾಂಧೀಜಿಯೂ ನಿಲ್ಲುತ್ತಾರೆ.  ಗಾಂಧೀಜಿ ಪತ್ರಗಳಲ್ಲಿ ಪ್ರೀತಿಯಿಂದ ಭಾಯ್‌ ಎಂದು ಸಂಭೋದಿಸುತ್ತಿದ್ದರು ಎಂದು ಕಾಂಗ್ರೆಸ್‌ ವಿರುದ್ಧ ಟ್ವೀಟ್‌ ಮೂಲಕ ಬಿಜೆಪಿ ಕಿಡಿ ಕಾರಿದೆ.

2023ರ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್‌ಗೆ ಮೊದಲ ಹೊಡೆತ, ಪ್ರಮುಖ ನಾಯಕಿ ರಾಜೀನಾಮೆ!

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more