ಸಾವರ್ಕರ್‌ ಅಂಚೆ ಚೀಟಿ ಬಿಡುಗಡೆ ಮಾಡಿದ್ದೇ ಇಂದಿರಾ ಗಾಂಧಿ ಸರ್ಕಾರ: ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು

ಸಾವರ್ಕರ್‌ ಅಂಚೆ ಚೀಟಿ ಬಿಡುಗಡೆ ಮಾಡಿದ್ದೇ ಇಂದಿರಾ ಗಾಂಧಿ ಸರ್ಕಾರ: ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು

Published : Dec 19, 2022, 05:42 PM IST

ಬೆಳಗಾವಿಯ ಸುವರ್ಣ ಸೌಧದಲ್ಲಿ ಸಾವರ್ಕರ್‌ ಫೋಟೋಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಕೈ ಪಾಳೆಯಕ್ಕೆ ಉದಾರಣೆ ಸಮೇತ ಬಿಜೆಪಿ ಕುಟುಕಿದೆ.
 

ಸಾವರ್ಕರ್‌ ಅಂಚೆ ಚೀಟಿ ಬಿಡುಗಡೆ ಮಾಡಿದ್ದೇ ಇಂದಿರಾ ಗಾಂಧಿ ಸರ್ಕಾರ. ಸಾವರ್ಕರ್‌ ಡಾಕ್ಯುಮೆಂಟರಿ ನಿರ್ಮಾಣಕ್ಕೆ ಸ್ವತಃ ಇಂದಿರಾ ಗಾಂಧಿ ದೇಣಿಗೆ ನೀಡಿದ್ರು. ಕಾಂಗ್ರೆಸಿನ ಇತಿಹಾಸ ಪ್ರಜ್ಞೆ ಪ್ರಧಾನ ಮಂತ್ರಿ ಬದಲಾದಂತೆ ಬದಲಾಗುವುದೇ ಎಂದು ಟ್ವೀಟ್ ಮಾಡಿದೆ. ಇಂದಿರಾಗಾಂಧಿ ಅವರೇ  ಸಾವರ್ಕರ್‌ ಹೋರಾಟವನ್ನು ಕೊಂಡಾಡಿದ್ರು. ಕಾಂಗ್ರೆಸ್‌ ಇಂದು  ಸಾವರ್ಕರ್‌'ನ್ನು ವಿರೋಧಿಸಬಹುದು. ಆದ್ರೆ ಅವರನ್ನು ಪ್ರೀತಿಸುವ ಸಾಲಿನಲ್ಲಿ ಗಾಂಧೀಜಿಯೂ ನಿಲ್ಲುತ್ತಾರೆ.  ಗಾಂಧೀಜಿ ಪತ್ರಗಳಲ್ಲಿ ಪ್ರೀತಿಯಿಂದ ಭಾಯ್‌ ಎಂದು ಸಂಭೋದಿಸುತ್ತಿದ್ದರು ಎಂದು ಕಾಂಗ್ರೆಸ್‌ ವಿರುದ್ಧ ಟ್ವೀಟ್‌ ಮೂಲಕ ಬಿಜೆಪಿ ಕಿಡಿ ಕಾರಿದೆ.

2023ರ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್‌ಗೆ ಮೊದಲ ಹೊಡೆತ, ಪ್ರಮುಖ ನಾಯಕಿ ರಾಜೀನಾಮೆ!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more