Karnataka Election: ಪುಟ್ಟ ಮಗುವಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಹಾಜರಾದ ಮಹಿಳೆ !

Karnataka Election: ಪುಟ್ಟ ಮಗುವಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಹಾಜರಾದ ಮಹಿಳೆ !

Published : May 09, 2023, 01:28 PM IST

ಬೆಂಗಳೂರಿನ ಗಾಂಧಿನಗರದಲ್ಲಿ ಚುನಾವಣಾ ಕಾರ್ಯಕ್ಕೆ ಮಹಿಳೆಯೊಬ್ಬರು ಪುಟ್ಟ ಮಗುವಿನೊಂದಿಗೆ ಬಂದಿದ್ದಾರೆ. 

ಬೆಂಗಳೂರು: ಒಂದು ವರ್ಷದ ಮಗುವಿನೊಂದಿಗೆ ಚುನಾವಣಾ ಕಾರ್ಯಕ್ಕೆ ಮಹಿಳೆಯೊಬ್ಬರು ಹಾಜರಾಗಿದ್ದಾರೆ. ಇವರು ಬೆಂಗಳೂರಿನ ಗಾಂಧಿನಗರ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದರು. ಮಗು ಇರುವ ಹಿನ್ನೆಲೆ ಚುನಾವಣಾ ಕಾರ್ಯದಿಂದ ವಿನಾಯಿತಿ ಕೋರಿದ್ದರು, ಆದ್ರೆ ಅಧಿಕಾರಿಗಳು ಅವಕಾಶ ನೀಡಿಲ್ಲ. ಅಲ್ಲದೇ ಇಂದು ಕೆಲಸಕ್ಕೆ ಬನ್ನಿ ಎಂದು ಅಧಿಕಾರಿಗಳು ಸೂಚಿಸಿದ್ದಾರಂತೆ. ಸದ್ಯ ಪುಟ್ಟ ಮಗುವಿನೊಂದಿಗೆ ಮಸ್ಟರಿಂಗ್ ಸೆಂಟರ್‌ಗೆ ಮಹಿಳೆ ಬಂದಿದ್ದು, ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ: ರಾಜೀವ್ ಚಂದ್ರಶೇಖರ್‌ ಟ್ವೀಟ್‌

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more