ಪಡಿತರ ಕಾರ್ಡ್‌ಗೆ ಆಧಾರ್ ಲಿಂಕ್ ವದಂತಿ: ಸೈಬರ್ ಸೆಂಟರ್‌ಗಳ ಮುಂದೆ ಮಹಿಳೆಯರ ಕ್ಯೂ !

ಪಡಿತರ ಕಾರ್ಡ್‌ಗೆ ಆಧಾರ್ ಲಿಂಕ್ ವದಂತಿ: ಸೈಬರ್ ಸೆಂಟರ್‌ಗಳ ಮುಂದೆ ಮಹಿಳೆಯರ ಕ್ಯೂ !

Published : May 26, 2023, 01:48 PM IST

ಗೃಹಲಕ್ಷ್ಮೀ ಯೋಜನೆಯ ಸದುಪಯೋಗ ಪಡೆಯಲು ಪಡಿತರ ಕಾರ್ಡ್‌ಗೆ ಆಧಾರ್‌ ಲಿಂಕ್‌ ಮಾಡಬೇಕು ಎಂಬ ವದಂತಿ ಹಬ್ಬಿದ ಹಿನ್ನೆಲೆ ಮಹಿಳೆಯರು ಸೈಬರ್‌ ಸೆಂಟರ್‌ಗಳ ಮುಂದೆ ಕ್ಯೂ ನಿಂತಿದ್ದಾರೆ.
 

ಕೋಲಾರ: ಗೃಹಲಕ್ಷ್ಮೀ ಯೋಜನೆಗಾಗಿ ಪಡಿತರ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡಬೇಕು ಎಂಬ ವದಂತಿ ಹಬ್ಬಿದೆ. ಈ ಹಿನ್ನೆಲೆ ಸೈಬರ್ ಸೆಂಟರ್‌ಗಳ ಎದುರು ಆಧಾರ್ ಲಿಂಕ್ ಮಾಡಲು ಮಹಿಳೆಯರು ಕ್ಯೂನಲ್ಲಿ ನಿಂತಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ಆಧಾರ್ ಲಿಂಕ್ ಮಾಡಲು ಸೈಬರ್‌ ಸಿಬ್ಬಂದಿ 250 ರೂ. ವಸೂಲಿ ಮಾಡುತ್ತಿರುವ ಆರೋಪ ಸಹ ಕೇಳಿಬಂದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸೈಬರ್ ಸೆಂಟರ್ ಗಳಲ್ಲಿ ಮಹಿಳೆಯರು ಕ್ಯೂ ನಿಂತಿದ್ದಾರೆ. ಸೈಬರ್ ಸೆಂಟರ್‌ಗಳ‌ ಮೇಲೆ‌ ತಹಶೀಲ್ದಾರ್, ಪೊಲೀಸರು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ. ವದಂತಿಗೆ ಕಿವಿಕೊಡದಂತೆ ಮಹಿಳೆಯರಿಗೆ ತಹಶೀಲ್ದಾರ್‌ ಎಚ್ಚರಿಕೆಯನ್ನೂ ನೀಡಿದ್ದಾರೆ. ಸೈಬರ್ ಸೆಂಟರ್‌ ಮಾಲೀಕರಿಗೂ ಸಹ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ವೀಕ್ಷಿಸಿ: ಸರ್ಕಾರಿ ಶಾಲೆ ಬಾಗಿಲಲ್ಲೇ ಬಿತ್ತು ಹೆಣ: 18 ವರ್ಷದ ಹಿಂದೆ ತಂದೆ.. ಈಗ ಮಗ..!

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more