ಶಕ್ತಿ ಯೋಜನೆಗೆ ಚಾಲನೆ: ಸ್ತ್ರೀಯರು ಫುಲ್‌ ಖುಷ್‌... ಈ ಬಗ್ಗೆ ಮಹಿಳಾಮಣಿಗಳು ಹೇಳೋದೇನು ?

ಶಕ್ತಿ ಯೋಜನೆಗೆ ಚಾಲನೆ: ಸ್ತ್ರೀಯರು ಫುಲ್‌ ಖುಷ್‌... ಈ ಬಗ್ಗೆ ಮಹಿಳಾಮಣಿಗಳು ಹೇಳೋದೇನು ?

Published : Jun 12, 2023, 09:14 AM IST

ರಾಜ್ಯ ಸರ್ಕಾರದ ಮೊದಲ ಗ್ಯಾರಂಟಿಗೆ ಭಾನುವಾರ ಅದ್ಧೂರಿಯಾಗಿ ಚಾಲನೆ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಮಹಿಳೆಯರಿಗೆ ಟಿಕೆಟ್‌ನನ್ನು ಹರಿದು ಕೊಟ್ಟಿದ್ದಾರೆ. ಈ ಬಗ್ಗೆ ಮಹಿಳೆಯರು ಏನ್‌ ಹೇಳ್ತಾರೆ ನೋಡಿ..

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ತಾವೇ ಸ್ವತಃ ಬಸ್‌ನಲ್ಲಿ ಮಹಿಳೆಯರಿಗೆ ಟಿಕೆಟ್‌ನನ್ನು ಹರಿದು ಕೊಟ್ಟಿದ್ದಾರೆ. ಇನ್ನೂ ಈ ಯೋಜನೆ ಬಗ್ಗೆ ಮಾತನಾಡಿರುವ ಮಹಿಳೆಯರು, ಇದರಿಂದ ನಮಗೆ ತುಂಬಾ ಸಹಾಯವಾಗುತ್ತಿದೆ. ಅದರಲ್ಲೂ ಬಡ ಮಹಿಳೆಯರು, ಸ್ಕೂಲ್‌ ಮಕ್ಕಳು, ವೃದ್ಧರಿಗೆ ತುಂಬಾ ಸಹಕಾರಿಯಾಗಿದೆ ಎಂದು ಶಿವಮೊಗ್ಗದ ಮಹಿಳೆಯರು ಹೇಳಿದ್ದಾರೆ. ಸರ್ಕಾರ ತುಂಬಾ ಒಳ್ಳೆಯ ಕೆಲಸ ಮಾಡಿದೆ ಎಂಬುದು ಕೆಲ ಮಹಿಳೆಯರ ಅಭಿಪ್ರಾಯವಾಗಿದೆ. 

ಇದನ್ನೂ ವೀಕ್ಷಿಸಿ: ಕೊಟ್ಟ ಮಾತನ್ನು ಉಳಿಸಿಕೊಂಡ ಜೋಡೆತ್ತು ಸರ್ಕಾರ..!: ಸ್ತ್ರೀ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more