ಶಕ್ತಿ ಯೋಜನೆಗೆ ಚಾಲನೆ: ಸ್ತ್ರೀಯರು ಫುಲ್‌ ಖುಷ್‌... ಈ ಬಗ್ಗೆ ಮಹಿಳಾಮಣಿಗಳು ಹೇಳೋದೇನು ?

ಶಕ್ತಿ ಯೋಜನೆಗೆ ಚಾಲನೆ: ಸ್ತ್ರೀಯರು ಫುಲ್‌ ಖುಷ್‌... ಈ ಬಗ್ಗೆ ಮಹಿಳಾಮಣಿಗಳು ಹೇಳೋದೇನು ?

Published : Jun 12, 2023, 09:14 AM IST

ರಾಜ್ಯ ಸರ್ಕಾರದ ಮೊದಲ ಗ್ಯಾರಂಟಿಗೆ ಭಾನುವಾರ ಅದ್ಧೂರಿಯಾಗಿ ಚಾಲನೆ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಮಹಿಳೆಯರಿಗೆ ಟಿಕೆಟ್‌ನನ್ನು ಹರಿದು ಕೊಟ್ಟಿದ್ದಾರೆ. ಈ ಬಗ್ಗೆ ಮಹಿಳೆಯರು ಏನ್‌ ಹೇಳ್ತಾರೆ ನೋಡಿ..

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ತಾವೇ ಸ್ವತಃ ಬಸ್‌ನಲ್ಲಿ ಮಹಿಳೆಯರಿಗೆ ಟಿಕೆಟ್‌ನನ್ನು ಹರಿದು ಕೊಟ್ಟಿದ್ದಾರೆ. ಇನ್ನೂ ಈ ಯೋಜನೆ ಬಗ್ಗೆ ಮಾತನಾಡಿರುವ ಮಹಿಳೆಯರು, ಇದರಿಂದ ನಮಗೆ ತುಂಬಾ ಸಹಾಯವಾಗುತ್ತಿದೆ. ಅದರಲ್ಲೂ ಬಡ ಮಹಿಳೆಯರು, ಸ್ಕೂಲ್‌ ಮಕ್ಕಳು, ವೃದ್ಧರಿಗೆ ತುಂಬಾ ಸಹಕಾರಿಯಾಗಿದೆ ಎಂದು ಶಿವಮೊಗ್ಗದ ಮಹಿಳೆಯರು ಹೇಳಿದ್ದಾರೆ. ಸರ್ಕಾರ ತುಂಬಾ ಒಳ್ಳೆಯ ಕೆಲಸ ಮಾಡಿದೆ ಎಂಬುದು ಕೆಲ ಮಹಿಳೆಯರ ಅಭಿಪ್ರಾಯವಾಗಿದೆ. 

ಇದನ್ನೂ ವೀಕ್ಷಿಸಿ: ಕೊಟ್ಟ ಮಾತನ್ನು ಉಳಿಸಿಕೊಂಡ ಜೋಡೆತ್ತು ಸರ್ಕಾರ..!: ಸ್ತ್ರೀ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್..!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more