ಶಕ್ತಿ ಯೋಜನೆಗೆ ಚಾಲನೆ: ಸ್ತ್ರೀಯರು ಫುಲ್‌ ಖುಷ್‌... ಈ ಬಗ್ಗೆ ಮಹಿಳಾಮಣಿಗಳು ಹೇಳೋದೇನು ?

ಶಕ್ತಿ ಯೋಜನೆಗೆ ಚಾಲನೆ: ಸ್ತ್ರೀಯರು ಫುಲ್‌ ಖುಷ್‌... ಈ ಬಗ್ಗೆ ಮಹಿಳಾಮಣಿಗಳು ಹೇಳೋದೇನು ?

Published : Jun 12, 2023, 09:14 AM IST

ರಾಜ್ಯ ಸರ್ಕಾರದ ಮೊದಲ ಗ್ಯಾರಂಟಿಗೆ ಭಾನುವಾರ ಅದ್ಧೂರಿಯಾಗಿ ಚಾಲನೆ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಮಹಿಳೆಯರಿಗೆ ಟಿಕೆಟ್‌ನನ್ನು ಹರಿದು ಕೊಟ್ಟಿದ್ದಾರೆ. ಈ ಬಗ್ಗೆ ಮಹಿಳೆಯರು ಏನ್‌ ಹೇಳ್ತಾರೆ ನೋಡಿ..

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ತಾವೇ ಸ್ವತಃ ಬಸ್‌ನಲ್ಲಿ ಮಹಿಳೆಯರಿಗೆ ಟಿಕೆಟ್‌ನನ್ನು ಹರಿದು ಕೊಟ್ಟಿದ್ದಾರೆ. ಇನ್ನೂ ಈ ಯೋಜನೆ ಬಗ್ಗೆ ಮಾತನಾಡಿರುವ ಮಹಿಳೆಯರು, ಇದರಿಂದ ನಮಗೆ ತುಂಬಾ ಸಹಾಯವಾಗುತ್ತಿದೆ. ಅದರಲ್ಲೂ ಬಡ ಮಹಿಳೆಯರು, ಸ್ಕೂಲ್‌ ಮಕ್ಕಳು, ವೃದ್ಧರಿಗೆ ತುಂಬಾ ಸಹಕಾರಿಯಾಗಿದೆ ಎಂದು ಶಿವಮೊಗ್ಗದ ಮಹಿಳೆಯರು ಹೇಳಿದ್ದಾರೆ. ಸರ್ಕಾರ ತುಂಬಾ ಒಳ್ಳೆಯ ಕೆಲಸ ಮಾಡಿದೆ ಎಂಬುದು ಕೆಲ ಮಹಿಳೆಯರ ಅಭಿಪ್ರಾಯವಾಗಿದೆ. 

ಇದನ್ನೂ ವೀಕ್ಷಿಸಿ: ಕೊಟ್ಟ ಮಾತನ್ನು ಉಳಿಸಿಕೊಂಡ ಜೋಡೆತ್ತು ಸರ್ಕಾರ..!: ಸ್ತ್ರೀ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more