ಶಕ್ತಿ ಯೋಜನೆಗೆ ಚಾಲನೆ: ಸ್ತ್ರೀಯರು ಫುಲ್‌ ಖುಷ್‌... ಈ ಬಗ್ಗೆ ಮಹಿಳಾಮಣಿಗಳು ಹೇಳೋದೇನು ?

ಶಕ್ತಿ ಯೋಜನೆಗೆ ಚಾಲನೆ: ಸ್ತ್ರೀಯರು ಫುಲ್‌ ಖುಷ್‌... ಈ ಬಗ್ಗೆ ಮಹಿಳಾಮಣಿಗಳು ಹೇಳೋದೇನು ?

Published : Jun 12, 2023, 09:14 AM IST

ರಾಜ್ಯ ಸರ್ಕಾರದ ಮೊದಲ ಗ್ಯಾರಂಟಿಗೆ ಭಾನುವಾರ ಅದ್ಧೂರಿಯಾಗಿ ಚಾಲನೆ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಮಹಿಳೆಯರಿಗೆ ಟಿಕೆಟ್‌ನನ್ನು ಹರಿದು ಕೊಟ್ಟಿದ್ದಾರೆ. ಈ ಬಗ್ಗೆ ಮಹಿಳೆಯರು ಏನ್‌ ಹೇಳ್ತಾರೆ ನೋಡಿ..

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ತಾವೇ ಸ್ವತಃ ಬಸ್‌ನಲ್ಲಿ ಮಹಿಳೆಯರಿಗೆ ಟಿಕೆಟ್‌ನನ್ನು ಹರಿದು ಕೊಟ್ಟಿದ್ದಾರೆ. ಇನ್ನೂ ಈ ಯೋಜನೆ ಬಗ್ಗೆ ಮಾತನಾಡಿರುವ ಮಹಿಳೆಯರು, ಇದರಿಂದ ನಮಗೆ ತುಂಬಾ ಸಹಾಯವಾಗುತ್ತಿದೆ. ಅದರಲ್ಲೂ ಬಡ ಮಹಿಳೆಯರು, ಸ್ಕೂಲ್‌ ಮಕ್ಕಳು, ವೃದ್ಧರಿಗೆ ತುಂಬಾ ಸಹಕಾರಿಯಾಗಿದೆ ಎಂದು ಶಿವಮೊಗ್ಗದ ಮಹಿಳೆಯರು ಹೇಳಿದ್ದಾರೆ. ಸರ್ಕಾರ ತುಂಬಾ ಒಳ್ಳೆಯ ಕೆಲಸ ಮಾಡಿದೆ ಎಂಬುದು ಕೆಲ ಮಹಿಳೆಯರ ಅಭಿಪ್ರಾಯವಾಗಿದೆ. 

ಇದನ್ನೂ ವೀಕ್ಷಿಸಿ: ಕೊಟ್ಟ ಮಾತನ್ನು ಉಳಿಸಿಕೊಂಡ ಜೋಡೆತ್ತು ಸರ್ಕಾರ..!: ಸ್ತ್ರೀ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್..!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more