'ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ'

'ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ'

Published : Apr 02, 2022, 04:12 PM IST

ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಇವರು ನೈಜ ಹಿಂದುಗಳೇ ಅಲ್ಲ’ ಎಂದು ರಾಜ್ಯದಲ್ಲಿ ಕೋಮುಸೌಹಾರ್ದ ಕದಡುವ ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ತಮ್ಮ ವಾಗ್ದಾಳಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು (ಶನಿವಾರ) ಸಹ ಮುಂದುವರೆಸಿದ್ದಾರೆ.

ಬೆಂಗಳೂರು, (ಏ.02): ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಇವರು ನೈಜ ಹಿಂದುಗಳೇ ಅಲ್ಲ’ ಎಂದು ರಾಜ್ಯದಲ್ಲಿ ಕೋಮುಸೌಹಾರ್ದ ಕದಡುವ ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ತಮ್ಮ ವಾಗ್ದಾಳಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು (ಶನಿವಾರ) ಸಹ ಮುಂದುವರೆಸಿದ್ದಾರೆ.

ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ, ಹಿಂದೂ ಸಂಘಟನೆಗಳ ವಿರುದ್ಧ ವಾಗ್ದಾಳಿ ಮುಂದುವರಿಸಿದ ಎಚ್‌ಡಿಕೆ

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಅವರು, ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ ಎಂದು ಹೇಳಿರುವ ಅವರು, ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more