Birthday Politics: ಬರ್ತ್ ಡೇ ಹೆಸರಿನಲ್ಲಿ ಸುರಪುರ ನಾಯಕರ ಬಲ ಪ್ರದರ್ಶನ

Birthday Politics: ಬರ್ತ್ ಡೇ ಹೆಸರಿನಲ್ಲಿ ಸುರಪುರ ನಾಯಕರ ಬಲ ಪ್ರದರ್ಶನ

Published : Dec 29, 2021, 05:44 PM IST

ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಬರ್ತ್ ಡೇ ಹೆಸರಿನಲ್ಲಿ ಕಾಂಗ್ರೆಸ್-ಬಿಜೆಪಿ ಇಬ್ಬರು ನಾಯಕರು ಬಲ ಪ್ರದರ್ಶನ ಮಾಡಿದ್ದಾರೆ.

ಸುರಪುರ, (ಡಿ.29): ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಬರ್ತ್ ಡೇ ಹೆಸರಿನಲ್ಲಿ ಕಾಂಗ್ರೆಸ್-ಬಿಜೆಪಿ ಇಬ್ಬರು ನಾಯಕರು ಬಲ ಪ್ರದರ್ಶನ ಮಾಡಿದ್ದಾರೆ.

ಹೌದು...ಬಿಜೆಪಿ ಶಾಸಕ ರಾಜೂಗೌಡರ ಸ್ವಗ್ರಾಮ ಕೊಡೇಕಲ್ ನಲ್ಲಿ ಕಾಂಗ್ರೆಸ್ ಲೀಡರ್ ವೆಂಕಟಪ್ಪ ನಾಯಕ ಭರ್ಜರಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು. ಕೊಡೇಕಲ್ ನಲ್ಲಿ ಅಪಾರ ಪ್ರಮಾಣದ ಕಾರ್ಯಕರ್ತರು ಸೇರಿಸಿ ಬೃಹತ್ ಮೆರವಣಿಗೆ ಮಾಡಿಸಿಕೊಂಡಿದ್ರು.

ಕಬಡ್ಡಿ: ಅಖಾಡದಲ್ಲಿ ತೊಡೆತಟ್ಟಿದ ಶಾಸಕ, ವಿಡೀಯೋ ನೋಡಿ

ಇದೀಗ ವೆಂಕಟಪ್ಪ ನಾಯಕಗೆ ಹಾಲಿ ಶಾಸಕ ರಾಜುಗೌಡ ತೊಡೆತಟ್ಟಿದ್ದು, ಅವರೂ ಸಹ ಮಾಜಿ ಶಾಸಕ ವೆಂಕಟಪ್ಪ ನಾಯಕರ ಊರು ಸುರಪುರದಲ್ಲಿ ಭರ್ಜರಿ ಬರ್ತ್ ಡೇ ಸೆಲೆಬ್ರೇಷನ್ ಮಾಡಿಕೊಂಡಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more