Birthday Politics: ಬರ್ತ್ ಡೇ ಹೆಸರಿನಲ್ಲಿ ಸುರಪುರ ನಾಯಕರ ಬಲ ಪ್ರದರ್ಶನ

Birthday Politics: ಬರ್ತ್ ಡೇ ಹೆಸರಿನಲ್ಲಿ ಸುರಪುರ ನಾಯಕರ ಬಲ ಪ್ರದರ್ಶನ

Published : Dec 29, 2021, 05:44 PM IST

ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಬರ್ತ್ ಡೇ ಹೆಸರಿನಲ್ಲಿ ಕಾಂಗ್ರೆಸ್-ಬಿಜೆಪಿ ಇಬ್ಬರು ನಾಯಕರು ಬಲ ಪ್ರದರ್ಶನ ಮಾಡಿದ್ದಾರೆ.

ಸುರಪುರ, (ಡಿ.29): ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಬರ್ತ್ ಡೇ ಹೆಸರಿನಲ್ಲಿ ಕಾಂಗ್ರೆಸ್-ಬಿಜೆಪಿ ಇಬ್ಬರು ನಾಯಕರು ಬಲ ಪ್ರದರ್ಶನ ಮಾಡಿದ್ದಾರೆ.

ಹೌದು...ಬಿಜೆಪಿ ಶಾಸಕ ರಾಜೂಗೌಡರ ಸ್ವಗ್ರಾಮ ಕೊಡೇಕಲ್ ನಲ್ಲಿ ಕಾಂಗ್ರೆಸ್ ಲೀಡರ್ ವೆಂಕಟಪ್ಪ ನಾಯಕ ಭರ್ಜರಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು. ಕೊಡೇಕಲ್ ನಲ್ಲಿ ಅಪಾರ ಪ್ರಮಾಣದ ಕಾರ್ಯಕರ್ತರು ಸೇರಿಸಿ ಬೃಹತ್ ಮೆರವಣಿಗೆ ಮಾಡಿಸಿಕೊಂಡಿದ್ರು.

ಕಬಡ್ಡಿ: ಅಖಾಡದಲ್ಲಿ ತೊಡೆತಟ್ಟಿದ ಶಾಸಕ, ವಿಡೀಯೋ ನೋಡಿ

ಇದೀಗ ವೆಂಕಟಪ್ಪ ನಾಯಕಗೆ ಹಾಲಿ ಶಾಸಕ ರಾಜುಗೌಡ ತೊಡೆತಟ್ಟಿದ್ದು, ಅವರೂ ಸಹ ಮಾಜಿ ಶಾಸಕ ವೆಂಕಟಪ್ಪ ನಾಯಕರ ಊರು ಸುರಪುರದಲ್ಲಿ ಭರ್ಜರಿ ಬರ್ತ್ ಡೇ ಸೆಲೆಬ್ರೇಷನ್ ಮಾಡಿಕೊಂಡಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more