Yaduveer Wadiyar: ಯದುವೀರ್ ಸ್ಪರ್ಧೆ..ಅಸಲಿ ಲೆಕ್ಕಾಚಾರ ಏನು? ಒಡೆಯರ್‌ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತಾ?

Yaduveer Wadiyar: ಯದುವೀರ್ ಸ್ಪರ್ಧೆ..ಅಸಲಿ ಲೆಕ್ಕಾಚಾರ ಏನು? ಒಡೆಯರ್‌ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತಾ?

Published : Mar 15, 2024, 11:46 AM ISTUpdated : Mar 15, 2024, 11:47 AM IST

ಯದುವೀರ್ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತಾ?
ಮೈಸೂರಲ್ಲಿ ಜಾತಿ ಲೆಕ್ಕ ಮೀರಿ ಚುನಾವಣೆ ಗೆಲ್ಲುವ ನಿರೀಕ್ಷೆ
ಕಾಂಗ್ರೆಸ್ ಕಟ್ಟಿ ಹಾಕಲು ಯದುವೀರ್ ಬ್ರಹ್ಮಾಸ್ತ್ರ ಸಿಕ್ತಾ?

ಮೈಸೂರಲ್ಲಿ ಬಿಜೆಪಿ ಹೈಕಮಾಂಡ್ ಹೊಸ ತಂತ್ರ ರೂಪಿಸಿದ್ದು, ಮೈಸೂರು ಮಹಾರಾಜ ಯದುವೀರ್‌ ಒಡೆಯರ್‌ಗೆ(Yaduveer Wadiyar) ಟಿಕೆಟ್‌ ನೀಡಲಾಗಿದೆ. ಯದುವೀರ್ ಸ್ಪರ್ಧೆಯಿಂದ ಬಿಜೆಪಿಗೆ(BJP) ಲಾಭವಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಮೈಸೂರಲ್ಲಿ ಜಾತಿ ಲೆಕ್ಕ ಮೀರಿ ಚುನಾವಣೆ ಗೆಲ್ಲುವ ನಿರೀಕ್ಷೆ ಇದೆ. ಕಾಂಗ್ರೆಸ್(Congress) ಕಟ್ಟಿ ಹಾಕಲು ಬಿಜೆಪಿಗೆ ಯದುವೀರ್ ಬ್ರಹ್ಮಾಸ್ತ್ರ ಸಿಕ್ಕಂತೆ ಆಗಿದೆ. ಬಿಜೆಪಿಗೆ ಮತ್ತೊಂದು ರಾಜವಂಶ ಸೇರ್ಪಡೆಯಾಗಿದ್ದು, ಈಗಾಗಲೇ ದೇಶದ ಹಲವು ರಾಜಮನೆತನಗಳು ಬಿಜೆಪಿ ಜತೆಗಿವೆ. ಮೈಸೂರು(Mysore) ಮನೆತನ ಸೇರ್ಪಡೆ ಮೂಲಕ ಪಕ್ಷದ ಘನತೆ ಹೆಚ್ಚಳವಾಗಿದೆ. ರಾಜಮನೆತನ ಬಗ್ಗೆ ಹಳೇ ಮೈಸೂರು ಜನರಿಗೆ ಗೌರವವಿದ್ದು, ಈ ಗೌರವ ಮತವಾಗಿ ಪರಿವರ್ತನೆಯಾಗುವ ನಿರೀಕ್ಷೆ ಇದೆ. ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಚಿತ್ರದುರ್ಗ ಹೀಗೆ ಅನೇಕ  ಕ್ಷೇತ್ರಗಳಲ್ಲಿ ಮತ ಪರಿವರ್ತನೆ ಆಗುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  ಎನ್‌ಡಿಎ ಮೈತ್ರಿಕೂಟದ ಭಾಗವಾಗ್ತಾರಾ ಜನಾರ್ದನ ರೆಡ್ಡಿ..? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುತ್ತಾರಾ ?

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more