Yaduveer Wadiyar: ಯದುವೀರ್ ಸ್ಪರ್ಧೆ..ಅಸಲಿ ಲೆಕ್ಕಾಚಾರ ಏನು? ಒಡೆಯರ್‌ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತಾ?

Yaduveer Wadiyar: ಯದುವೀರ್ ಸ್ಪರ್ಧೆ..ಅಸಲಿ ಲೆಕ್ಕಾಚಾರ ಏನು? ಒಡೆಯರ್‌ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತಾ?

Published : Mar 15, 2024, 11:46 AM ISTUpdated : Mar 15, 2024, 11:47 AM IST

ಯದುವೀರ್ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತಾ?
ಮೈಸೂರಲ್ಲಿ ಜಾತಿ ಲೆಕ್ಕ ಮೀರಿ ಚುನಾವಣೆ ಗೆಲ್ಲುವ ನಿರೀಕ್ಷೆ
ಕಾಂಗ್ರೆಸ್ ಕಟ್ಟಿ ಹಾಕಲು ಯದುವೀರ್ ಬ್ರಹ್ಮಾಸ್ತ್ರ ಸಿಕ್ತಾ?

ಮೈಸೂರಲ್ಲಿ ಬಿಜೆಪಿ ಹೈಕಮಾಂಡ್ ಹೊಸ ತಂತ್ರ ರೂಪಿಸಿದ್ದು, ಮೈಸೂರು ಮಹಾರಾಜ ಯದುವೀರ್‌ ಒಡೆಯರ್‌ಗೆ(Yaduveer Wadiyar) ಟಿಕೆಟ್‌ ನೀಡಲಾಗಿದೆ. ಯದುವೀರ್ ಸ್ಪರ್ಧೆಯಿಂದ ಬಿಜೆಪಿಗೆ(BJP) ಲಾಭವಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಮೈಸೂರಲ್ಲಿ ಜಾತಿ ಲೆಕ್ಕ ಮೀರಿ ಚುನಾವಣೆ ಗೆಲ್ಲುವ ನಿರೀಕ್ಷೆ ಇದೆ. ಕಾಂಗ್ರೆಸ್(Congress) ಕಟ್ಟಿ ಹಾಕಲು ಬಿಜೆಪಿಗೆ ಯದುವೀರ್ ಬ್ರಹ್ಮಾಸ್ತ್ರ ಸಿಕ್ಕಂತೆ ಆಗಿದೆ. ಬಿಜೆಪಿಗೆ ಮತ್ತೊಂದು ರಾಜವಂಶ ಸೇರ್ಪಡೆಯಾಗಿದ್ದು, ಈಗಾಗಲೇ ದೇಶದ ಹಲವು ರಾಜಮನೆತನಗಳು ಬಿಜೆಪಿ ಜತೆಗಿವೆ. ಮೈಸೂರು(Mysore) ಮನೆತನ ಸೇರ್ಪಡೆ ಮೂಲಕ ಪಕ್ಷದ ಘನತೆ ಹೆಚ್ಚಳವಾಗಿದೆ. ರಾಜಮನೆತನ ಬಗ್ಗೆ ಹಳೇ ಮೈಸೂರು ಜನರಿಗೆ ಗೌರವವಿದ್ದು, ಈ ಗೌರವ ಮತವಾಗಿ ಪರಿವರ್ತನೆಯಾಗುವ ನಿರೀಕ್ಷೆ ಇದೆ. ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಚಿತ್ರದುರ್ಗ ಹೀಗೆ ಅನೇಕ  ಕ್ಷೇತ್ರಗಳಲ್ಲಿ ಮತ ಪರಿವರ್ತನೆ ಆಗುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  ಎನ್‌ಡಿಎ ಮೈತ್ರಿಕೂಟದ ಭಾಗವಾಗ್ತಾರಾ ಜನಾರ್ದನ ರೆಡ್ಡಿ..? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುತ್ತಾರಾ ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more