ಮೈಸೂರಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಯಾರಾಗ್ತಾರೆ 'ಕೈ' ಅಭ್ಯರ್ಥಿ..?

ಮೈಸೂರಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಯಾರಾಗ್ತಾರೆ 'ಕೈ' ಅಭ್ಯರ್ಥಿ..?

Published : Aug 28, 2023, 12:33 PM IST

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಲೋಕಸಭಾ ಚುನಾವಣೆಗೆ ಮೈಸೂರಿನಿಂದ ಸ್ಫರ್ಧಿಸುತ್ತಾರೆ ಎನ್ನಲಾಗ್ತಿದೆ.
 

ಮೈಸೂರು: ಲೋಕಸಭಾ ಕದನ ಕಣ ಈಗಲೇ ಮೈಸೂರಿನಲ್ಲಿ ಜೋರಾಗಿದೆ.  ಸಿಎಂ ಸಿದ್ದರಾಮಯ್ಯರ(Siddaramaiah) ಪುತ್ರ ಲೋಕಸಭಾ ಚುನಾವಣೆಗೆ(Loksabha) ನಿಲ್ಲಲು ರೆಡಿಯಾಗಿದ್ದಾರೆ ಎನ್ನಲಾಗ್ತಿದೆ. ಪಕ್ಷ ಸೂಚಿಸಿದ್ರೆ ಲೋಕಸಭಾ ಸ್ಪರ್ಧೆಗೆ ಸೈ ಎಂದು ಯತೀಂದ್ರ ಸಿದ್ದರಾಮಯ್ಯ(Yatindra Siddaramaiah) ಹೇಳಿದ್ದಾರೆ. ಹೀಗಾಗಿ ಮಗನ ಚುನಾವಣಾ ರಾಜಕಾರಣಕ್ಕೆ ಶಕ್ತಿಯನ್ನು ಸಿದ್ದರಾಮಯ್ಯ ತುಂಬುತ್ತಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಮಗನಿಗೆ ಸಾಂವಿಧಾನಿಕ ಹುದ್ದೆ ನೀಡಿದ್ದು, ಆಶ್ರಯ ಸಮಿತಿ ಅಧ್ಯಕ್ಷರಾಗಿ ಪುತ್ರ ಯತೀಂದ್ರಗೆ ಸ್ಥಾನವನ್ನು ಕಲ್ಪಿಸಿದ್ದಾರೆ. ಇತ್ತ ಒಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧತೆ ಮಾಡಲಾಗುತ್ತಿದ್ದು, ಒಕ್ಕಲಿಗ ಅಭ್ಯರ್ಥಿಯಾದ್ರೆ ವೈದ್ಯ ಸುಶ್ರುತ್ ಕಣಕ್ಕಿಳಿಸಲು ಸದ್ದಿಲ್ಲದೆ ತಯಾರಿ ನಡೆಸಲಾಗುತ್ತಿದೆ. ಇವರು ಡಿ ಕೆ ಶಿವಕುಮಾರ್ ಸಂಬಂಧಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ: ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..?

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more