ಮೈಸೂರಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಯಾರಾಗ್ತಾರೆ 'ಕೈ' ಅಭ್ಯರ್ಥಿ..?

ಮೈಸೂರಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಯಾರಾಗ್ತಾರೆ 'ಕೈ' ಅಭ್ಯರ್ಥಿ..?

Published : Aug 28, 2023, 12:33 PM IST

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಲೋಕಸಭಾ ಚುನಾವಣೆಗೆ ಮೈಸೂರಿನಿಂದ ಸ್ಫರ್ಧಿಸುತ್ತಾರೆ ಎನ್ನಲಾಗ್ತಿದೆ.
 

ಮೈಸೂರು: ಲೋಕಸಭಾ ಕದನ ಕಣ ಈಗಲೇ ಮೈಸೂರಿನಲ್ಲಿ ಜೋರಾಗಿದೆ.  ಸಿಎಂ ಸಿದ್ದರಾಮಯ್ಯರ(Siddaramaiah) ಪುತ್ರ ಲೋಕಸಭಾ ಚುನಾವಣೆಗೆ(Loksabha) ನಿಲ್ಲಲು ರೆಡಿಯಾಗಿದ್ದಾರೆ ಎನ್ನಲಾಗ್ತಿದೆ. ಪಕ್ಷ ಸೂಚಿಸಿದ್ರೆ ಲೋಕಸಭಾ ಸ್ಪರ್ಧೆಗೆ ಸೈ ಎಂದು ಯತೀಂದ್ರ ಸಿದ್ದರಾಮಯ್ಯ(Yatindra Siddaramaiah) ಹೇಳಿದ್ದಾರೆ. ಹೀಗಾಗಿ ಮಗನ ಚುನಾವಣಾ ರಾಜಕಾರಣಕ್ಕೆ ಶಕ್ತಿಯನ್ನು ಸಿದ್ದರಾಮಯ್ಯ ತುಂಬುತ್ತಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಮಗನಿಗೆ ಸಾಂವಿಧಾನಿಕ ಹುದ್ದೆ ನೀಡಿದ್ದು, ಆಶ್ರಯ ಸಮಿತಿ ಅಧ್ಯಕ್ಷರಾಗಿ ಪುತ್ರ ಯತೀಂದ್ರಗೆ ಸ್ಥಾನವನ್ನು ಕಲ್ಪಿಸಿದ್ದಾರೆ. ಇತ್ತ ಒಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧತೆ ಮಾಡಲಾಗುತ್ತಿದ್ದು, ಒಕ್ಕಲಿಗ ಅಭ್ಯರ್ಥಿಯಾದ್ರೆ ವೈದ್ಯ ಸುಶ್ರುತ್ ಕಣಕ್ಕಿಳಿಸಲು ಸದ್ದಿಲ್ಲದೆ ತಯಾರಿ ನಡೆಸಲಾಗುತ್ತಿದೆ. ಇವರು ಡಿ ಕೆ ಶಿವಕುಮಾರ್ ಸಂಬಂಧಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ: ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more