vuukle one pixel image

ಸಹಕಾರ ಸಚಿವ ರಾಜಣ್ಣ ಹನಿಟ್ರ್ಯಾಪ್ ಎಂದ ಯತ್ನಾಳ್

Isthiyakh S  | Published: Mar 20, 2025, 6:01 PM IST

ಸಹಕಾರ ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ! ಬಿಜೆಪಿ ಶಾಸಕ ಯತ್ನಾಳ್ ಅವರ ಸ್ಫೋಟಕ ಹೇಳಿಕೆಯಿಂದ ಸದನದಲ್ಲಿ ತೀವ್ರ ಗದ್ದಲ ಉಂಟಾಗಿದೆ. ವಿಧಾನಸೌಧದಲ್ಲಿ ಸಿಎಂ ಅವರನ್ನು ಭೇಟಿಯಾಗಿ ಪರಂ ಮತ್ತು ರಾಜಣ್ಣ ಚರ್ಚಿಸಿದ್ದು, ಈ ಹನಿಟ್ರ್ಯಾಪ್ ಪ್ರಕರಣದ ಕುರಿತು ತೀವ್ರ ಕುತೂಹಲ ಕೆರಳಿಸಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared