ಪ್ರಯಾಗ್‌ರಾಜ್‌ನಲ್ಲಿ ಯತ್ನಾಳ್‌ ಪೋಟೋ ಹಿಡಿದು ಪ್ರಾರ್ಥನೆ ಮಾಡಿದ ಅಭಿಮಾನಿಗಳು | Kannada News | Suvarna News

Published : Feb 09, 2025, 02:00 PM IST

ಪ್ರಯಾಗ್ ರಾಜ್ ನ ಗಂಗಾ ನದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಕೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪೋಟೋ ಹಿಡಿದು ಪ್ರಾರ್ಥನೆ ಮಾಡಿದ ಅಭಿಮಾನಿಗಳು. ಮುಂದಿನ‌ ಬಿಜೆಪಿ ರಾಜ್ಯಾಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಆಗಲೆಂದು ಪೂಜೆ ಸಲ್ಲಿಸಿದ ಅಭಿಮಾನಿಗಳು. ಹಾಗೇ ಮುಂದೆ ಮುಖ್ಯಮಂತ್ರಿ ಕೂಡಾ ಬಸನಗೌಡ ಪಾಟೀಲ ಯತ್ನಾಳ ಆಗಬೇಕು. ಶಾಸಕ‌ ಯತ್ನಾಳ ಪೊಟೋ ಹಿಡಿದು ಗಂಗಾನದಲ್ಲಿ ಸ್ಥಾನ ಮಾಡಿಸಿದ ಅಭಿಮಾನಿಗಳು. ಬಿಜೆಪಿ ವಿಜಯಪುರ ನಗರ ಮಂಡಲ ಉಪಾಧ್ಯಕ್ಷ ನಂದು ಗಡಗಿ ಹಾಗೂ ಇತರರಿಂದ ಪೂಜೆ ಸಲ್ಲಿಕೆ. ಪ್ರಯಾಗ ರಾಜ್ ನ ಗಂಗಾ ನದಿಯಲ್ಲಿ ತೀರ್ಥ್ ಸ್ಥಾನ ಮಾಡಿ ಬೇಡಿಕೊಂಡರೆ ಇಷ್ಟಾರ್ಥಗಳು ಇಡೇರುತ್ತವೆ ಎಂಬುದು ಭಕ್ತರ ನಂಬಿಕೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more