ಪ್ರಯಾಗ್‌ರಾಜ್‌ನಲ್ಲಿ ಯತ್ನಾಳ್‌ ಪೋಟೋ ಹಿಡಿದು ಪ್ರಾರ್ಥನೆ ಮಾಡಿದ ಅಭಿಮಾನಿಗಳು | Kannada News | Suvarna News

Published : Feb 09, 2025, 02:00 PM IST

ಪ್ರಯಾಗ್ ರಾಜ್ ನ ಗಂಗಾ ನದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಕೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪೋಟೋ ಹಿಡಿದು ಪ್ರಾರ್ಥನೆ ಮಾಡಿದ ಅಭಿಮಾನಿಗಳು. ಮುಂದಿನ‌ ಬಿಜೆಪಿ ರಾಜ್ಯಾಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಆಗಲೆಂದು ಪೂಜೆ ಸಲ್ಲಿಸಿದ ಅಭಿಮಾನಿಗಳು. ಹಾಗೇ ಮುಂದೆ ಮುಖ್ಯಮಂತ್ರಿ ಕೂಡಾ ಬಸನಗೌಡ ಪಾಟೀಲ ಯತ್ನಾಳ ಆಗಬೇಕು. ಶಾಸಕ‌ ಯತ್ನಾಳ ಪೊಟೋ ಹಿಡಿದು ಗಂಗಾನದಲ್ಲಿ ಸ್ಥಾನ ಮಾಡಿಸಿದ ಅಭಿಮಾನಿಗಳು. ಬಿಜೆಪಿ ವಿಜಯಪುರ ನಗರ ಮಂಡಲ ಉಪಾಧ್ಯಕ್ಷ ನಂದು ಗಡಗಿ ಹಾಗೂ ಇತರರಿಂದ ಪೂಜೆ ಸಲ್ಲಿಕೆ. ಪ್ರಯಾಗ ರಾಜ್ ನ ಗಂಗಾ ನದಿಯಲ್ಲಿ ತೀರ್ಥ್ ಸ್ಥಾನ ಮಾಡಿ ಬೇಡಿಕೊಂಡರೆ ಇಷ್ಟಾರ್ಥಗಳು ಇಡೇರುತ್ತವೆ ಎಂಬುದು ಭಕ್ತರ ನಂಬಿಕೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more